ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಮೂಲೆ ಮೂಲೆಯ ಅನಾಮಧೇಯ ಸಾಧಕರನ್ನು ಜಗತ್ತಿಗೆ ಪರಿಚಯಿಸುವ 'ಮನ್ ಕೀ ಬಾತ್' ಕಾರ್ಯಕ್ರಮವು ಕೇವಲ ಸಂವಹನವಲ್ಲ, ಅದು ಭಾರತದ ಅಭಿವೃದ್ಧಿಯ ಮಂತ್ರವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣವು ರಾಜಕೀಯ ಸೇಡಿನ ಕ್ರಮವಾಗಿದ್ದು, ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಲು ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹಿಂದೆ ಭಾರತದ ಆರ್ಥಿಕ ಪ್ರಗತಿಯನ್ನು ಲೇವಡಿ ಮಾಡಲು ಬಳಸಲಾಗುತ್ತಿದ್ದ "ಹಿಂದೂ ಪ್ರಗತಿ ದರ" ಎಂಬ ಪದವು ನಮ್ಮ ಸಂಸ್ಕೃತಿ ಮತ್ತು ಸಾಮರ್ಥ್ಯಗಳಿಗೆ ಮಾಡಿದ ಅವಮಾನವಾಗಿತ್ತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೃಢವಾಗಿ ಹೇಳಿದ್ದಾರೆ.
ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿ ಖಾತೆ ಬದಲಾವಣೆ ಸೇರಿ 6 ಮಹತ್ವದ ಘೋಷಣೆ ಮಾಡಲಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.