ಮಗು ಹಠವಾಡುತ್ತದೆ, ಮಾತು ಕೇಳುವುದಿಲ್ಲ ಎಂಬ ಕಾರಣಕ್ಕೆ ತಾಯಿ ಮೂವರು ವರ್ಷದ ಗಂಡು ಮಗುವಿನ ಮೇಲೆ ಕಾದ ಕಬ್ಬಿಣದ ಸಲಾಕೆಯಿಂದ ಬರೆ ಹಾಕಿರುವ ಅಮಾನುಷ ಘಟನೆ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಬೆಳಕಿಗೆ ಬಂದಿದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಗಡುಸಿನ ಸಂಬಂಧವು ಮತ್ತಷ್ಟು ಕದಡಿಕೊಳ್ಳುತ್ತಿದ್ದ ವೇಳೆ, ಇಸ್ರೇಲ್ ಬುಧವಾರ ಮುಂಜಾನೆ ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ತೀವ್ರ ವಾಯು ದಾಳಿ ನಡೆಸಿದ್ದು, ತೀವ್ರ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರತೀಯ ಸೇನೆಯ ಅತ್ಯುನ್ನತ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿಯವರನ್ನು ಉಗ್ರವಾದಿಗಳ ಸಹೋದರಿ ಎಂದ ಮದ್ಯಪ್ರದೇಶದ ಬಿಜೆಪಿ ಸಚಿವನ ಹೇಳಿಕೆಯ ವಿರುದ್ದ ಕಾರ್ಕಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನುಬಾಸ್ಕರ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯಂಕರ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮತ್ತು ಪಾಕಿಸ್ತಾನದ ಒಳನಾಡಿನ ಉಗ್ರ ನೆಲೆಗಳ ಮೇಲೆ ಸ್ಪೋಟಕ-ಸಜ್ಜುಡಿದ ಡ್ರೋನ್ಗಳು ಮತ್ತು ನಿಖರ ಕ್ಷಿಪಣಿ ದಾಳಿ ನಡೆಸಿದೆ. 'ಆಪರೇಷನ್ ಸಿಂಧೂರ್' ಎಂಬ ಹೆಸರಿನ ಈ ಕಾರ್ಯಾಚರಣೆಯಲ್ಲಿ ಕೋಟ್ಲಿ, ಬಹ್ವಲ್ಪುರ್, ಮುಜಫರಾಬಾದ್ ಮತ್ತು ಮುರಿಡ್ಕೆ ಪ್ರದೇಶಗಳಲ್ಲಿರುವ ಒಟ್ಟು 9 ಉಗ್ರ ಅಡಗುತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಗಡುಸಿನ ಸಂಬಂಧವು ಮತ್ತಷ್ಟು ಕದಡಿಕೊಳ್ಳುತ್ತಿದ್ದ ವೇಳೆ, ಇಸ್ರೇಲ್ ಬುಧವಾರ ಮುಂಜಾನೆ ಇರಾನ್ ರಾಜಧಾನಿ ಟೆಹ್ರಾನ್ ಮೇಲೆ ತೀವ್ರ ವಾಯು ದಾಳಿ ನಡೆಸಿದ್ದು, ತೀವ್ರ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.