ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಗ್ಲಾಮರಸ್ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಬ್ಲ್ಯಾಕ್ ಜಾಕೆಟ್ ಮತ್ತು ಪ್ಯಾಂಟ್ ಧರಿಸಿ, ಸ್ಟೈಲಿಶ್ ಹಿಲ್ಸ್ ಶೂಗಳಲ್ಲಿ ಅವರು ನೀಡಿರುವ ಪೋಸ್ಗಳು ಅಭಿಮಾನಿಗಳನ್ನು ಆಕರ್ಷಿಸುತ್ತಿವೆ.
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇ ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಅವರು ಇತ್ತೀಚೆಗೆ ಪರಶುರಾಮ ಹಗರಣದ ವಿಚಾರವಾಗಿ ನಮ್ಮ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ವಿರುದ್ದ ಬಹಿರಂಗ ಹೇಳಿಕೆ ನೀಡಿರುವುದು ಪಕ್ಷ ವಿರೋದಿ ಚಟುವಟಿಕೆಯಾಗಿದೆ.
ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯಂಕರ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮತ್ತು ಪಾಕಿಸ್ತಾನದ ಒಳನಾಡಿನ ಉಗ್ರ ನೆಲೆಗಳ ಮೇಲೆ ಸ್ಪೋಟಕ-ಸಜ್ಜುಡಿದ ಡ್ರೋನ್ಗಳು ಮತ್ತು ನಿಖರ ಕ್ಷಿಪಣಿ ದಾಳಿ ನಡೆಸಿದೆ. 'ಆಪರೇಷನ್ ಸಿಂಧೂರ್' ಎಂಬ ಹೆಸರಿನ ಈ ಕಾರ್ಯಾಚರಣೆಯಲ್ಲಿ ಕೋಟ್ಲಿ, ಬಹ್ವಲ್ಪುರ್, ಮುಜಫರಾಬಾದ್ ಮತ್ತು ಮುರಿಡ್ಕೆ ಪ್ರದೇಶಗಳಲ್ಲಿರುವ ಒಟ್ಟು 9 ಉಗ್ರ ಅಡಗುತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ.
ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಸರ್ವಪಕ್ಷ ಸಭೆಗೆ ಹಾಜರಾಗದಿದ್ದುದನ್ನು ಟೀಕಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷವು ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿವಾದಾತ್ಮಕ ಪೋಸ್ಟ್ನ್ನು ಹಂಚಿದೆ
ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ' ಕ್ರಿಯೇಟಿವ್ ಕೆಸರ್ಡೊಂಜಿ ದಿನ ' ಹಸಿರಿನೊಡನೆ ಕಲಿಕೆಯ ಕಾರ್ಯಕ್ರಮವನ್ನು 5 ಆಗಸ್ಟ್ 2025 ರಂದು ಹಿರ್ಗಾನ ಗ್ರಾಮದ ಬೆಂಗಾಲ್ ಗದ್ದೆಯಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಕಳ ಕಾಂಗ್ರೆಸ್ ನಲ್ಲಿ ಸತ್ಯ ಮಾತಾಡಿದವರನ್ನು ಪಕ್ಷದಿಂದ ಉಚ್ಚಾಟಿಸುವ ಧೋರಣೆ ಇತ್ತೀಚಿನದು ಮತ್ತು ಹೊಸತೇನು ಅಲ್ಲ. ಹಳೆಯ ಚಾಳಿಯನ್ನೇ ಕಾಂಗ್ರೆಸ್ ಪಾಳಯದ ನಾಯಕ ಮುನಿಯಾಲು ಉದಯಕುಮಾರ್ ಶೆಟ್ಟಿ ಮುಂದುವರೆಸಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಶೆಟ್ಟಿ ಕುಕ್ಕುಂದೂರು ಹೇಳಿದ್ದಾರೆ.
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಅವರು ಇತ್ತೀಚೆಗೆ ಪರಶುರಾಮ ಹಗರಣದ ವಿಚಾರವಾಗಿ ನಮ್ಮ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ವಿರುದ್ದ ಬಹಿರಂಗ ಹೇಳಿಕೆ ನೀಡಿರುವುದು ಪಕ್ಷ ವಿರೋದಿ ಚಟುವಟಿಕೆಯಾಗಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಎಸ್ಐಟಿ ತನಿಖೆಯು ರೋಚಕ ತಿರುವು ಪಡೆದಿದೆ. ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಈ ಪ್ರಕರಣದಲ್ಲಿ, ನಿರೀಕ್ಷೆಯಂತೆ 13ನೇ ಪಾಯಿಂಟ್ ಉತ್ಖನನ ಮಾಡದೇ, ಎಸ್ಐಟಿ ತಂಡವು ಹೊಸ ಸ್ಥಳಕ್ಕೆ ತೆರಳಿದೆ.