ಉದ್ಯಮದಲ್ಲಿ ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳಿಂದ ಕಂಗೆಟ್ಟ ಉದ್ಯಮಿಯೊಬ್ಬರು ಕಾರಿನೊಳಗೆ ವಿಷ ಸೇವಿಸಿ ನಂತರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುಃಖದ ಘಟನೆ ಎ.29ರ ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ನಡೆದಿದೆ.
ಎಪ್ರಿಲ್ 16ರಂದು ಆಯೋಜಿಸಲ್ಪಟ್ಟಂತಹ ಬೇಸಿಗೆ ಶಿಬಿರ "ಮಿನುಗುತಾರೆ" ಕಾರ್ಯಕ್ರಮದಲ್ಲಿ ತರಬೇತಿ ನೀಡಿದ ಕಲ್ಯಾ ಹಾಳ್ಳೆಕಟ್ಟೆಯ ಶಿಕ್ಷಕಿ ಶಾರದಾರವರಿಗೆ ನಿಟ್ಟೆ ಬ್ರಹ್ಮಕುಮಾರಿ ಬೃಂದಾವನ ಧ್ಯಾನ ಮಂದಿರ ಕೇಂದ್ರದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಿತು.