ಮೂಲತಃ ವೈದಿಕರಾಗಿರುವ ಪಳ್ಳಿ ಗುರುಪ್ರಸಾದ್ ಭಟ್ (ಪಳ್ಳಿ ಪುಟ್ಟಣ್ಣ) ಅವರು ತಮ್ಮ ಪೌರೋಹಿತ್ಯ ಮತ್ತು ಬ್ರಹ್ಮವಾಹಕರಾಗಿರುವ ವೃತ್ತಿ ಕ್ಷೇತ್ರದಲ್ಲಿನ ಅಪ್ರತಿಮ ಸೇವೆಗಾಗಿ ಕರ್ನಾಟಕ ಸರ್ಕಾರ ಕೊಡಮಾಡುವ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2025 ಕ್ಕೆ ಭಾಜನರಾಗಿದ್ದಾರೆ.
ಪ್ರಿಂಟಿಂಗ್ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸೇವೆಯಿಂದ ಗ್ರಾಹಕರ ಮೆಚ್ಚುಗೆ ಗಳಿಸಿರುವ ಕಾರ್ಕಳ ಜೋಡುರಸ್ತೆಯಲ್ಲಿರುವ ಎನ್ ಪಿ ಪ್ರಿಂಟಿಂಗ್ ಸೊಲ್ಯೂಷನ್ಸ್, ಇದೀಗ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸಿದೆ.
ಜನರ ಜೀವನಾಡಿಯಂತಿರುವ ರಸ್ತೆಗಳ ಗುಂಡಿಗಳನ್ನು ತಕ್ಷಣ ಮುಚ್ಚಿ ದುರಸ್ತಿಗೊಳಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿರುವ 'ರಸ್ತೆ ಗುಂಡಿಗಳ ಜೊತೆ ಸೆಲ್ಫಿ ಅಭಿಯಾನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ 'ರಸ್ತೆ ಗುಂಡಿಗಳ ಜೊತೆ ಸೆಲ್ಫಿ' ಫೋಟೋ ಹಂಚಿಕೊಳ್ಳುವ ಮೂಲಕ ಚಾಲನೆ ನೀಡಿದರು.