ಭಾರತದ ವಾಯುಪಡೆಯ 'ಆಪರೇಷನ್ ಸಿಂದೂರ' ಕಾರ್ಯಾಚರಣೆಯ ಬಳಿಕ, ಭಾರತದ ಬಹುಬೇಡಿಕೆಯ ಉಗ್ರ ಹಾಗೂ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷ
‘ಆಪರೇಷನ್ ಸಿಂದೂರ’ ಕಾರ್ಯಾಚರಣೆಯಲ್ಲಿ ಹೆಮ್ಮೆಯ ಸಾಹಸ ಪುಟ ಬರೆಯಲಾಗಿದೆ. ಪುರುಷ ಯೋಧರ ಜೊತೆಗೇ 7 ಮಹಿಳಾ ಯೋಧರ ತಂಡವು ಪಾಕಿಸ್ತಾನಿ ಶೆಲ್ ದಾಳಿಗೆ ಹೆದರದೆ ಮೂರು ದಿನ-ಮೂರು ರಾತ್ರಿ ಮುಂಚೂಣಿ ಶಿಬಿರಗಳನ್ನು ಯಶಸ್ವಿಯಾಗಿ ರಕ್ಷಿಸುವ ಮೂಲಕ ದೇಶದ ಗೌರವವನ್ನು ಎತ್ತಿ ಹಿಡಿದಿದೆ.
ಪಹಲ್ಲಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ "ಆಪರೇಷನ್ ಸಿಂದೂರ್" ನ ಹೆಸರಿನಲ್ಲಿ ಭಾರತೀಯ ಸೇನೆಯು ಪಾಕಿಸ್ತಾನದ ಏರ್ ಬೇಸ್ಗಳು ಮತ್ತು ಉಗ್ರರ ತಾಣಗಳನ್ನು ಕ್ಷಣಾರ್ಧದಲ್ಲಿ ನಾಶಮಾಡಿದ ಶೌರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಬಿಹಾರದಲ್ಲಿ ನಡೆಸಿದ ಚುನಾವಣಾ ರ್ಯಾಲಿಯಲ್ಲಿ ಉಲ್ಲೇಖಿಸಿದರು.
ಆಪರೇಷನ್ ಸಿಂದೂರ್ ನಂತರ ಪಾಕಿಸ್ತಾನ್ ಭಾರತದ ಮೇಲೆ ಅಣ್ವಸ್ತ್ರ ದಾಳಿ ಮಾಡಲು ಸಿದ್ಧತೆ ನಡೆಸಿತ್ತು ಎಂಬ ವರದಿಗಳು ಸುಳ್ಳೆಂದು ವಿದೇಶಾಂಗ ಸಚಿವಾಲಯದ ಹಿರಿಯ ಅಧಿಕಾರಿ ವಿಕ್ರಂ ಮಿಸ್ರಿ ಸ್ಪಷ್ಟಪಡಿಸಿದ್ದಾರೆ.