ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಾರ್ಕಳ ಬೈಲೂರು ವಲಯದ ಪಳ್ಳಿ ಒಕ್ಕೂಟದ ವತಿಯಿಂದ ಪಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 26 ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಕಾರ್ಕಳ ತಾಲೂಕಿನ ಅಧ್ಯಕ್ಷರಾದ ಶ್ರೀ ಉದಯ್ ಕುಮಾರ್ ಹೆಗ್ಡೆಯವರು ನೆರವೇರಿಸಿದರು.