ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿಷಯದಲ್ಲಿ ರಾಜ್ಯ ಸರ್ಕಾರದ ನಿಲುವು ಖಂಡಿಸಿ, ಬಿಜೆಪಿ ನಾಳೆಯಿಂದ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ "ಧರ್ಮಯುದ್ಧ" ಹೋರಾಟವನ್ನು ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಘೋಷಿಸಿದ್ದಾರೆ.
ಈ ಬಾರಿಯ ನಾಡ ಹಬ್ಬ ಮೈಸೂರು ದಸರಾ ಉತ್ಸವವನ್ನು ಉದ್ಘಾಟಿಸಲು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಆಹ್ವಾನಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಚ್ಛಿಸಿದ್ದಾರೆ ಎನ್ನಲಾಗಿದೆ.
ಶ್ರೀ ಮದ್ ಮಹಾಸಂಸ್ಥಾನ ಸರಸ್ವತಿ ಪೀಠ ಕಟಪಾಡಿ ಪಡಕುತ್ಯಾರು ಇಲ್ಲಿ ಚಾತುರ್ಮಾಸ್ಯ ವೃತಾಚರಣೆ ನಿರತ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳನ್ನು ಶಾಸಕ ವಿ. ಸುನಿಲ್ ಕುಮಾರ್ ಶನಿವಾರ ಭೇಟಿಯಾಗಿ ಆಶಿರ್ವಾದ ಪಡೆದರು.