ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಾದ ದಿನ ಆಗಸ್ಟ್ 5, 2020. ಈ ದಿನ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ನೆರವೇರಿಸಲಾಯಿತು
ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.
ಶಿರೂರು ಮಠದ ಭಾವಿ ಪರ್ಯಾಯ ಪೀಠಾಧಿಪತಿಗಳಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ, ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ಗೌರವಪೂರ್ವಕವಾಗಿ ಫಲ ಕಾಣಿಕೆ ಅರ್ಪಿಸಿ ಅವರಿಂದ ಆಶೀರ್ವಾದ ಪಡೆಯಲಾಯಿತು.