ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್ನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ₹5 ಲಕ್ಷ ಠೇವಣಿ ಇರಿಸುವಂತೆ ಸೂಚಿಸಿದೆ.
ಶ್ರೀ ಕ್ಷೇತ್ರದ ಬಗ್ಗೆ ಇರುವ ನಂಬಿಕೆ, ಧರ್ಮಾಧಿಕಾರಿಗಳ ಮುಖೇನ ನಡೆಯುತ್ತಿರುವ ಸಮಾಜಮುಖಿ ಸೇವೆಗಳ ಬಗ್ಗೆ ವ್ಯವಸ್ಥಿತ ಅಪಪ್ರಚಾರ ನಡೆಸಿ ಜನರ ಧಾರ್ಮಿಕ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತಿರುವ ಸಮಾಜ ಕಂಟಕರ ಷಡ್ಯಂತ್ರಕ್ಕೆ ಸರಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅಗ್ರಹಿಸಿದ್ದಾರೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ