ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರಂತಹ ಕಲಾವಿದರು ವಿಭಿನ್ನ ಶೈಲಿಯ ಸಿನಿಮಾಗಳ ಮೂಲಕ ದೊಡ್ಡ ಮಟ್ಟದ ಯಶಸ್ಸು ಗಳಿಸಿದ್ದಾರೆ. ಈ ತಂಡವನ್ನು ಕೆಲವರು ‘ಶೆಟ್ಟಿ ಮಾಫಿಯಾ’ ಅಥವಾ ‘ಶೆಟ್ಟಿ ಗ್ಯಾಂಗ್’ ಎಂದು ಕರೆಯುತ್ತಿದ್ದು, ಈ ಬಗ್ಗೆ ನಟ ಮತ್ತು ನಿರ್ದೇಶಕ ರಾಜ್ ಬಿ. ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಕಾಂತಾರ-1" ಚಿತ್ರದ ಬಿಡುಗಡೆಯ ಸಿದ್ಧತೆಗಳಲ್ಲಿ ನಿರತರಾಗಿರುವ ನಟ ಹಾಗೂ ಚಲನಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರು, ತಮ್ಮ ನೂತನ ಮಹತ್ವಾಕಾಂಕ್ಷೆಯ ಚಿತ್ರವೊಂದನ್ನು ಪ್ರಕಟಿಸಿದ್ದಾರೆ