ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.
ರೊ. ಪಿ ಹೆಚ್ ಎಫ್ ಸುರೇಶ್ ನಾಯಕ್ & ಸುಮ ಎಸ್ ನಾಯಕ್ ದಂಪತಿಗಳ ಮಗ ಶ್ರೀ ಸುಹಾಸ್ ನಾಯಕ್ & ಅಂಜಲಿ ಇವರ ಪ್ರಯುಕ್ತ ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿಜೇತ ವಿಶೇಷ ಶಾಲೆಗೆ ಅವಶ್ಯಕವಿರುವ ಅಡುಗೆ ಪಾತ್ರೆಗಳನ್ನು ಹಸ್ತಾಂತರಿಸಲಾಯಿತು. ಹಾಗೂ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರ ಇರ್ವತ್ತೂರು ಇಲ್ಲಿನ ಅಂಗಳಕ್ಕೆ ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಇಂಟರ್ಲಾಕ್ ಅಳವಡಿಕ ಕೊಡುಗೆ ಹಸ್ತಾಂತರ ಕಾರ್ಯಕ್ರಮವು ದಿನಾಂಕ 28/02/2025ರಂದು ನೆರವೇರಿತು.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ