ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಜಿಲ್ಲೆಯಾದ್ಯಂತ ಸತತವಾಗಿ ಭಾರೀ ಮಳೆ ಸುರಿಯುತ್ತಿರುವ ಕಾರಣದಿಂದಾಗಿ ನಾಳೆ (16.6.2025) ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ (1ರಿಂದ 10ನೇ ತರಗತಿ ವರೆಗೆ) ರಜೆ ಘೋಷಿಸಲಾಗಿದೆ
ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.
ಶಿವಮೊಗ್ಗದ ಖಾಸಗಿ ಶಾಲೆಯೊಂದು ₹5000 ಬಾಕಿ ಶುಲ್ಕ ಕಾರಣವಾಗಿ 3ನೇ ತರಗತಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೇ, ಕೂದಲು ಕತ್ತರಿಸಿ ಜಾತಿ ನಿಂದನೆ ನಡೆಸಿದೆ ಎಂದು ಬಸವನಾಗಿದೇವ ಸ್ವಾಮೀಜಿ ಆರೋಪಿಸಿದ್ದಾರೆ.
ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ