ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್ ನಂಬರ್ 1ರಲ್ಲಿ ದೊರಕಿದ ಡೆಬಿಟ್ ಮತ್ತು ಪಾನ್ ಕಾರ್ಡ್ಗಳ ರಹಸ್ಯವನ್ನು ಎಸ್ಐಟಿ ಅಧಿಕಾರಿಗಳು ಭೇದಿಸಿದ್ದಾರೆ.
ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನಾಮಿಕ ಗುರುತಿಸಿದ 13 ಸ್ಥಳಗಳ ಪೈಕಿ 3ನೇ ಸ್ಥಳದಲ್ಲಿಯೂ ಯಾವುದೇ ಕಳೇಬರ ಪತ್ತೆಯಾಗದಿರುವುದು ಎಸ್ಐಟಿ (Special Investigation Team) ಅಧಿಕಾರಿಗಳಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ವರದಿಯಾಗಿರುವ ಅನುಮಾನಾಸ್ಪದ ಸಾವುಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆಗೆ ಒತ್ತಾಯಗಳು ಹೆಚ್ಚಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.