ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಅಂತರರಾಷ್ಟ್ರೀಯ ಆತ್ಮಹತ್ಯಾ ನಿರೋಧ ಸಂಘಟನೆಯ (IASP) ಜಂಟಿ ಉದ್ದೇಶದೊಂದಿಗೆ ಪ್ರತಿ ವರ್ಷ ಸೆಪ್ಟೆಂಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ಕುರಿತು ವಿಶೇಷ ತನಿಖಾ ದಳ (ಎಸ್ಐಟಿ) ವರದಿ ನೀಡುವವರೆಗೂ ನಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ (ವಿಶೇಷ ತನಿಖಾ ದಳ) ಇದೀಗ ಹೊಸ ದಿಕ್ಕಿನಲ್ಲಿ ಹೆಜ್ಜೆ ಇರಿಸಿದೆ. ಅನಾಥ ಶವಗಳ ಸತ್ಯಾಂಶವನ್ನು ಪತ್ತೆಹಚ್ಚಲು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಮಹತ್ವದ ವರದಿಯನ್ನು ಕೇಳಿದೆ.
ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಉಪನಿರೀಕ್ಷಕರೊಬ್ಬರ ಫೋಟೋವನ್ನು ಬಳಸಿಕೊಂಡು, ಅವರ ಸಾವಿಗೆ ಮತ್ತು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್.ಐ.ಟಿ ತನಿಖೆಗೂ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ಗಳನ್ನು ಪ್ರಸಾರ ಮಾಡಿದ ನಾಲ್ಕು ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್ ನಂಬರ್ 1ರಲ್ಲಿ ದೊರಕಿದ ಡೆಬಿಟ್ ಮತ್ತು ಪಾನ್ ಕಾರ್ಡ್ಗಳ ರಹಸ್ಯವನ್ನು ಎಸ್ಐಟಿ ಅಧಿಕಾರಿಗಳು ಭೇದಿಸಿದ್ದಾರೆ.
ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನಾಮಿಕ ಗುರುತಿಸಿದ 13 ಸ್ಥಳಗಳ ಪೈಕಿ 3ನೇ ಸ್ಥಳದಲ್ಲಿಯೂ ಯಾವುದೇ ಕಳೇಬರ ಪತ್ತೆಯಾಗದಿರುವುದು ಎಸ್ಐಟಿ (Special Investigation Team) ಅಧಿಕಾರಿಗಳಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.