ಜಾರ್ಜಿಯಾದ ಬಟುಮಿಯಲ್ಲಿ ಇಂದು (ಜುಲೈ 28, 2025) ನಡೆದ FIDE ಮಹಿಳಾ ವಿಶ್ವಕಪ್ 2025 ರಲ್ಲಿ, ನಾಗಪುರದ 19 ವರ್ಷದ ಪ್ರತಿಭಾವಂತ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ.
ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಉಡುಪಿ, ಮತ್ತು ಕೊಲ್ಲೂರು ಬಗ್ಗೆ ಅವಹೇಳನಕಾರಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಕೇರಳದ ಇಬ್ಬರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೆರಿಕಾದ ಬೋಸ್ಟನ್ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.
ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆಯ ಒಂದು ದಿನದ ಕಾರ್ಯಗಾರವನ್ನು ಶ್ರೀ ವೆಂಕಟರಮಣ ದೇವ ಎಜುಕೇಶನ್ ಟ್ರಸ್ಟ್ ಕುಂದಾಪುರದ ಕಾರ್ಯದರ್ಶಿಗಳಾದ ಶ್ರೀ ಕೆ ರಾಧಾಕೃಷ್ಣ ಶೆಣೈ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಪ್ರಸಾದ್ ಕಾಂಚನ್ ಗೆ ಸದಾ ಕ್ಷೇತ್ರದ ಅಭಿವೃದ್ಧಿಯ ಕನಸನ್ನು ಹೊತ್ತು ಸಾರ್ಥಕ ಸೇವೆಗೈಯುತ್ತಿರುವ ಉಡುಪಿ ಶಾಸಕರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದು ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದ್ದಾರೆ.
ಜಾರ್ಜಿಯಾದ ಬಟುಮಿಯಲ್ಲಿ ಇಂದು (ಜುಲೈ 28, 2025) ನಡೆದ FIDE ಮಹಿಳಾ ವಿಶ್ವಕಪ್ 2025 ರಲ್ಲಿ, ನಾಗಪುರದ 19 ವರ್ಷದ ಪ್ರತಿಭಾವಂತ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಭರ್ಜರಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದಾರೆ.
ಕರಾವಳಿಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಧರ್ಮಸ್ಥಳ, ಉಡುಪಿ, ಮತ್ತು ಕೊಲ್ಲೂರು ಬಗ್ಗೆ ಅವಹೇಳನಕಾರಿ ವಿಡಿಯೋಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ಕೇರಳದ ಇಬ್ಬರು ವ್ಯಕ್ತಿಗಳ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬರೋಬ್ಬರಿ 72 ಕೋಟಿ ರೂಪಾಯಿ ಆಸ್ತಿ ತಮ್ಮ ಹೆಸರಿಗೆ ಅನಿರೀಕ್ಷಿತವಾಗಿ ಬಂದಾಗಲೂ, ಬಾಲಿವುಡ್ ನಟ ಸಂಜಯ್ ದತ್ ಅದನ್ನು ಸ್ವೀಕರಿಸದೆ, ನೀಡಿದವರ ಕುಟುಂಬಕ್ಕೆ ವಾಪಸ್ ನೀಡುವ ಮೂಲಕ ತಮ್ಮ ದೊಡ್ಡತನ ಮೆರೆದಿದ್ದಾರೆ.