ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ಉಡುಪಿ: ನಿಟ್ಟೂರಿನಲ್ಲಿ ಮಲಮೂತ್ರಾದಿಗಳ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಹಾಗೂ ಮಾನಸಿಕ ಅಸ್ವಸ್ಥ ಮಗನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ತಾಯಿ ಕಮಲ ಶೆಟ್ಟಿ (80)...
ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ಮಂಗಳೂರು ಆಶ್ರಯದಲ್ಲಿ ಆಯೋಜಿಸಿದ್ದ "ಹೊಂಬೆಳಕು" ಕಾರ್ಯಕ್ರಮದಲ್ಲಿ ಕಾರ್ಕಳ ಪರಸಭೆ ಸದಸ್ಯ ಶುಭದರಾವ್ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಲಯಗಳ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಭಜನಾ ಮಂಡಳಿಗಳನ್ನು ಸಂಘಟಿಸುವ ಮೂಲಕ ಭಜನಾ ಪರಿಷತ್ತನ್ನು ಇನ್ನಷ್ಟು ಸದೃಢವಾಗಿ ಬೆಳೆಸಬೇಕು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹೇಳಿದರು.
ಪರ್ಕಳ ಪೇಟೆಯ ಬಡಗುಬೆಟ್ಟು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶೇಡಿಗುಡ್ಡೆ ನಿವಾಸಿ ರಮೇಶ್ ನಾಯಕ್ (55) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿಯ ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಹಾಗೂ ಪೋಷಕರು ಎಸ್ಪಿಯವರನ್ನು ಭೇಟಿ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ