ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.
ಕರ್ನಾಟಕ ರಾಜ್ಯ ದೇವಾಡಿಗರ ಸಂಘ (ರಿ) ಮಂಗಳೂರು – ಉಪಸಂಘ ಹಿರಿಯಡ್ಕದಲ್ಲಿ ಜೂನ್ 29, 2025 ಭಾನುವಾರ ಗಣಹೋಮ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿದ್ಯಾರ್ಥಿವೇತನ, ಸನ್ಮಾನ ಮತ್ತು ಪುಸ್ತಕ ವಿತರಣಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ಜರುಗಿತು.
ದಿನಾಂಕ 30-06-2025ರಂದು ಎಸ್.ವಿ.ಎಚ್. ಕನ್ನಡ ಮಾಧ್ಯಮ ಪ್ರೌಢ ಶಾಲೆ, ಇನ್ನಂಜೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನಿವೃತ್ತ ಹಿಂದಿ ಶಿಕ್ಷಕ ಯು.ಎಸ್.ರಾಜಗೋಪಾಲ ಆಚಾರ್ಯ ಇವರು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಯಾವ ರೀತಿ ಓದಬೇಕು. ಪಾಠ ಅಭ್ಯಾಸ ಮಾಡುವ ರೀತಿಯ ಬಗ್ಗೆ ತರಬೇತಿ ನೀಡಿದರು.
ಶ್ರೀರಾಮ ಸಂಗೀತಾಲಯದ ಉದ್ಘಾಟನಾ ಸಮಾರಂಭವು ವಿದ್ವಾನ್ ಶ್ರೀ ಅಶೋಕ್ ಆಚಾರ್ಯ ಸೈಬ್ರಾಕಟ್ಟೆ, ವಿದ್ವಾನ್ ಶ್ರೀ ಯಶವಂತ್ ಎಂ. ಜಿ, ಶ್ರೀ ರಾಘವೇಂದ್ರ ತೆಳ್ಳಾರು ರಸ್ತೆ ಕಾರ್ಕಳ, ಶ್ರೀ ಜಯರಾಮ ಆಚಾರ್ಯ ಕೋಟ್ನಕಟ್ಟೆ, ಹಿರಿಯಡಕ ಇವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ ಭಜನೆಕಟ್ಟೆ ಇಲ್ಲಿ ನಡೆಯಿತು.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಶ್ರಯದಲ್ಲಿ ಜರಗಲಿರುವ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ 2025 ಉತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರು ಬಿಡುಗಡೆಗೊಳಿಸಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇತ್ತೀಚಿನ ವಾರಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನಿಷ್ಠ ನಾಲ್ಕು ಬಾರಿ ಕರೆ ಮಾಡಿದ್ದಾರೆ. ಆದರೆ, ಮೋದಿ ಕರೆಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಎಂದು ಜರ್ಮನ್ನ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.