GST ವಿಚಾರದಲ್ಲಿ ಕೇಂದ್ರ ಸರ್ಕಾರದ ಹಠಾತ್ ನಿರ್ಧಾರವು ಆಳುವವರ ಅಭದ್ರತೆಯನ್ನು ಸೂಚಿಸುತ್ತದೆ, ಇದು ದೀಪಾವಳಿಯ ಕೊಡುಗೆಯಲ್ಲ, ಬದಲಾಗಿ ಇದು ತಪ್ಪನ್ನು ತಿದ್ದಿಕೊಂಡಿರುವುದಷ್ಟೇ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ವ್ಯಾಖ್ಯಾನಿಸಿದ್ದಾರೆ.
ದಿನಾಂಕ 10-09-2025 ರ ಬುಧವಾರದಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರೆಡು ದಿನಗಳ ಕಾಲ ನಡೆಯಲಿರುವ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.
ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.
ಬಜಗೋಳಿ ವಲಯ ಮಟ್ಟದ 14 ವರ್ಷದೊಳಗಿನ ಬಾಲಕ-ಬಾಲಕಿಯರ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾಟದಲ್ಲಿ ಇರ್ವತ್ತೂರು ಶಾಲೆಯು ಭರ್ಜರಿ ಸಾಧನೆ ಮಾಡಿದೆ. ಸ್ಪರ್ಧಿಸಿದ ನಾಲ್ಕೂ ವಿಭಾಗಗಳಲ್ಲಿ ಪ್ರಥಮ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಶಾಲೆಯು ಹೊಸ ದಾಖಲೆಯನ್ನು ನಿರ್ಮಿಸಿದೆ.