ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.
ಉಡುಪಿ ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಹಿರಿಯಡ್ಕದಲ್ಲಿ ಸೆಪ್ಟೆಂಬರ್ 9, 2025 ರ ಮಂಗಳವಾರದಂದು ಶಿಕ್ಷಕರ ದಿನಾಚರಣೆ - 2025 ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಪೂರ್ವಾಹ್ನ 10 ಗಂಟೆಗೆ ಪ್ರಾರಂಭವಾಗಲಿದೆ.