ನೀಟ್ ಮರುಪರೀಕ್ಷೆ ಹಿನ್ನೆಲೆಯಲ್ಲಿ ದೇಶಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಆಪ್ ನಿರ್ಬಂಧಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರದ ಕಠಿಣ ಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಬ್ರಾಹ್ಮಣ ಮಹಾಸಭಾ, ಹಿರಿಯಡಕ ಇವರ ವತಿಯಿಂದ ಆಗಸ್ಟ್ 3, 2025 ಭಾನುವಾರದಂದು ಬೆಳಗ್ಗೆ 9 ಗಂಟೆಗೆ ಓಂತಿಬೆಟ್ಟುವಿನ ಶ್ರೀ ಲಕ್ಷ್ಮೀಕೃಪಾ ಕಲ್ಯಾಣಮಂಟಪದಲ್ಲಿ 'ಆಟಿ ಸಂಭ್ರಮ 2025' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಪ್ರಾಕೃತಿಕ ವಿಕೋಪ ಮತ್ತು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.
ಆಗಸ್ಟ್ 2ರಂದು ಶನಿವಾರ ಸಂಜೆ ಗಂಟೆ 4.30ಕ್ಕೆ ಉಡುಪಿ ಶ್ರೀ ಕೃಷ್ಣಾಪುರ ಮಠದ 'ಶ್ರೀಕೃಷ್ಣ ಸಭಾ ಭವನ'ದಲ್ಲಿ ಶ್ರೀ ಶಿರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಅಂಗವಾಗಿ ಸ್ವಾಗತ ಸಮಿತಿಯ ಪದಾಧಿಕಾರಿಗಳ ಪ್ರಥಮ ಸಭೆಯನ್ನು ಆಯೋಜಿಸಲಾಗಿದೆ.
ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ ಭಜನಾ ತರಬೇತಿ ಕಮ್ಮಟದ ಪೂರ್ವಭಾವಿ ಸಭೆಯು ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ-ಅಂಬಲಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ನಡೆಯಿತು.
ನೀಟ್ ಮರುಪರೀಕ್ಷೆ ಹಿನ್ನೆಲೆಯಲ್ಲಿ ದೇಶಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಆಪ್ ನಿರ್ಬಂಧಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರದ ಕಠಿಣ ಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ಓದಿ.