ದೇಶದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್ಸಂಗ್, ಭಾರತೀಯ ವೃತ್ತಿಪರರು ಮತ್ತು ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 5 ಎಂಟರ್ಪ್ರೈಸ್ ಎಡಿಷನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೊಡವೂರು ಗ್ರಾಮದ ಮೂಡುಬೆಟ್ಟು-ಮಧ್ವನಗರದಲ್ಲಿ ಎಲ್ಲರ ಒಗ್ಗೂಡುವಿಕೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ನಿರ್ಮಾಣಕ್ಕೆ ನಾಂದಿ ಹಾಡಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಕೊಡವೂರು ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ ಧರ್ಮದರ್ಶಿ ಕೆ.ದಿವಾಕರ ಶೆಟ್ಟಿ ತೋಟದಮನೆ ಹೇಳಿದರು.
ಉದ್ಯಮದಲ್ಲಿ ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳಿಂದ ಕಂಗೆಟ್ಟ ಉದ್ಯಮಿಯೊಬ್ಬರು ಕಾರಿನೊಳಗೆ ವಿಷ ಸೇವಿಸಿ ನಂತರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುಃಖದ ಘಟನೆ ಎ.29ರ ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ನಡೆದಿದೆ.
ಕಾರ್ಕಳದ ಇರ್ವತ್ತೂರು ಗ್ರಾಮ ಪಂಚಾಯತ್ನಲ್ಲಿ ಬೃಹತ್ ರಾಜೀನಾಮೆ ಅಲೆ ಕಾಣಿಸಿದೆ. ಬಿಜೆಪಿ ಬೆಂಬಲಿತ 7 ಸದಸ್ಯರಲ್ಲಿ ಉಪಾಧ್ಯಕ್ಷೆ ಸೇರಿದಂತೆ 6 ಜನ ಸದಸ್ಯರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.