ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ರಾಜ್ಯದಲ್ಲೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ಕಾರ್ಕಳದಲ್ಲಿ KGTTI (ಕರ್ನಾಟಕ ಜರ್ಮನ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪ್ರಾರಂಭಿಸಬೇಕೆಂಬುದು ನನ್ನ ಕನಸಾಗಿತ್ತು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ವ ಉದ್ಯಮ ನಡೆಸಲು ಕೌಶಲ್ಯ ಆಧಾರಿತ ತರಬೇತಿ ದೊರೆಯಬೇಕು
ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಜೂನ್ 16 ರಂದು ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಾಜಿ ಸಚಿವ ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ಅವರ ಹಿರಿಯ ಸಹೋದರ ಸುಜಿತ್ ಕುಮಾರ್ (53) ಅನಾರೋಗ್ಯದಿಂದ ಬಳಲುತ್ತಿದ್ದು, ಶುಕ್ರವಾರ ಅವರ ದೇಹಾಂತವಾಯಿತು.
ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ