ಕಾರ್ಕಳದ ಮುಂಡ್ಲಿ ಗ್ರಾಮದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ವಿಧಿಸಲಾಗಿದ್ದ ನಿರ್ಬಂಧದ ವಿರುದ್ಧದ ದೂರಿಗೆ ಹೈಕೋರ್ಟ್ ತಡೆ ನೀಡಿದ್ದು, ನ್ಯಾಯವಾದಿ ಮಹೇಂದ್ರ ಎಸ್. ಎಸ್. ಬೆಂಗಳೂರು ಅವರ ವಾದಕ್ಕೆ ಜಯ ಲಭಿಸಿದೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಶ್ರೀ ಗುರು ಪೂರ್ಣಿಮಾ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ಉಡುಪಿ ನಗರಾಧ್ಯಕ್ಷ ಶ್ರೀವತ್ಸರವರ ನೇತೃತ್ವದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಖ್ಯಾತ ಯಕ್ಷ ಗುರು, ಉಡುಪಿಯ 'ಯಕ್ಷ ಸಂಜೀವ ಯಕ್ಷಗಾನ ಕೇಂದ್ರ'ದ ಮುಖ್ಯಸ್ಥರಾದ ಬನ್ನಂಜೆ ಸಂಜೀವ ಸುವರ್ಣ ಅವರನ್ನು ಅವರ ನಿವಾಸದಲ್ಲಿ ಗೌರವಿಸಿ ಗುರು ವಂದನೆ ಸಲ್ಲಿಸಲಾಯಿತು.
ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೊದಲ ಹಂತದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ₹7 ಕೋಟಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ದೇವಳದ ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭವು ಜುಲೈ 13ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಡಿ ಸಮುದಾಯಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿದ ಹರ್ಷ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ