ಮೀನು ಗಂಟಲಲ್ಲಿ ಸಿಲುಕಿ ಯುವಕ ಮೃತ

Date:

spot_img
fish2

ಕೊಲ್ಲಂ ಓಚ್ಚಿರ ಪುದುಪಳ್ಳಿಯಲ್ಲಿ ಮೀನು ಹಿಡಿಯುವ ಸಮಯದಲ್ಲಿ ಒಂದು ದಾರುಣ ಘಟನೆ ನಡೆದಿದೆ. ಈ ಘಟನೆಯಲ್ಲಿ 26 ವರ್ಷದ ಆದರ್ಶ್ ಯಾನೆ ಉಣ್ಣಿ ಎಂಬ ಯುವಕ ಮೃತಪಟ್ಟಿದ್ದಾನೆ. ಈ ಘಟನೆ ಆದಿತ್ಯವಾರ ಸಾಯಂಕಾಲ ನಡೆದಿದೆ.

ಘಟನೆಯ ವಿವರಗಳ ಪ್ರಕಾರ, ಕಿಶೋರ್ ಎಂಬಾತನ ಮನೆಯ ಬಳಿಯಿರುವ ಕೆರೆಯ ನೀರನ್ನು ಬತ್ತಿಸಿ ಮೀನು ಹಿಡಿಯುತ್ತಿದ್ದ ಆದರ್ಶ್, ಮೊದಲು ಸಿಕ್ಕಿದ ಮೀನನ್ನು ಬಾಯಿಯಲ್ಲಿ ಕಚ್ಚಿ ಹಿಡಿದುಕೊಂಡು, ಇನ್ನೊಂದು ಮೀನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾಗ, ಬಾಯಿಯಲ್ಲಿದ್ದ ಮೀನು ಗಂಟಲಲ್ಲಿ ಸಿಲುಕಿಕೊಂಡಿತು. ಇದರಿಂದಾಗಿ ಅವನು ಉಸಿರಾಡಲು ಅಸಮರ್ಥನಾದನು. ಜತೆಗಿದ್ದವರು ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಆ ಸಮಯದಲ್ಲಿ ಆದರ್ಶ್ ಮೃತಪಟ್ಟಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ