ಮಿನುಗು ತಾರೆ ಭೇಸಿಗೆ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ನಡೆಯಿತು

Date:

spot_img

ಬ್ರಹ್ಮಕುಮಾರೀಸ್ ವರಾಂ ಧವನ ರಾಜಯೋಗ ಧ್ಯಾನ ಕೇಂದ್ರ ನಿಟ್ಟೆ ಇವರು ಆಯೋಜಿಸಿದ 5 ದಿನಗಳ ಮಿನುಗು ತಾರೆ ಭೇಸಿಗೆ ಶಿಬಿರದ ಸಮಾರೋಪ ಸಮಾರಂಭ ಏಪ್ರಿಲ್ 19 ರಂದು ಜರಗಿತು.ಇದರಲ್ಲಿ ಭಾಗವಸಿದ ಮಕ್ಕಳ ಜೊತೆಗೆ ಅವರ ಪೋಷಕರು ಪಾಲ್ಗೊಂಡಿದ್ದರು.ಗೌರವ ಅತಿಥಿಯಾಗಿ ಆಗಮಿಸಿದ ಕಾರ್ಕಳದ ಪ್ರಜಾಪಿತಾ ಬ್ರಹ್ಮಕುಮಾರಿಈಶ್ವರಿಯ ವಿಶ್ವ ವಿದ್ಯಾಲಯದ ಸಂಚಾಲಕಿ ಬ್ರಹ್ಮಕುಮಾರಿ ವಿಜಯಲಕ್ಷ್ಮಿಜಿ ಯ ವರು ಈ ಸಂದರ್ಭಲ್ಲಿ ಮಾತಾಡಿ ಮಕ್ಕಳಿಗೆ ಶುಭಕೋರುವ ಜೊತೆಗೆ ನೈತಿಕ ಮೌಲ್ಯಗಳ ಬಗ್ಗೆ ಕೂಡ ತಿಳಿಸಿದರು ಮತ್ತು ಈಶ್ವರೀಯ ಸಂದೇಶವನ್ನು ನೀಡಿದರು.ಜೊತೆಗೆ ಅತಿಥಿಗಳಾದ ಬೆಲ್ಮನ್ ಸರಕಾರಿ ಪದವಿ ಪೂರ್ವ ಕಾಲೇಜ್ ಹಿರಿಯ ಉಪನ್ಯಾಸಕಿ ಜಯಂತಿ ಶೆಟ್ಟಿ ಯವರು ಹಾಗು ಬಾಲಕೃಷ್ಣ ನಾಯಕ್, coordinator B. D. O. ಮಾತಾಡಿ ಇಂತಹ ಶಿಬಿರಗಳ ಮಹತ್ವವನ್ನು ತಿಳಿಸಿ ಕೊಟ್ಟರು. ಆಯೋಜಕರಾದ ಮನೋಹರ್ ಶೆಟ್ಟಿ ಹಾಗು ಯಶೋದಾ ಶೆಟ್ಟಿ ಯವರು ಕಾರ್ಯಕ್ರಮವನ್ನು ನಡೆಸಿ ಎಲ್ಲರಿಗು ಧನ್ಯವಾದ ಅರ್ಪಿಸಿದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.