spot_img

ಉಡುಪಿಯಲ್ಲಿ ಮಾದಕ ವಸ್ತು ದಂಧೆ ಬಯಲು: ಕಾರಿನಲ್ಲಿ ಎಂಡಿಎಂಎ ಮಾರಾಟ ಯತ್ನ, ಐದು ಮಂದಿ ಅರೆಸ್ಟ್!

Date:

ಉಡುಪಿ ಜಿಲ್ಲೆಯ ಮರವಂತೆ ಬೀಚ್ ಬಳಿ ಕಾರಿನಲ್ಲಿ ಮಾದಕ ವಸ್ತು ಎಂಡಿಎಂಎ ಪೌಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಐದು ಮಂದಿಯನ್ನು ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಭಟ್ಕಳ ನಿವಾಸಿಗಳಾದ ಅಬ್ರಾರ್ ಶೇಖ್ (22), ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ (25), ಮೊಹಮ್ಮದ್ ಜಿಯಾಮ್ ಬೆಳ್ಳಿ (26), ನೌಮಾನ್ (27) ಹಾಗೂ ಹೊನ್ನಾವರದ ಸಜ್ಜಾದ್ ಮುಸ್ತಕೀಮ್ ಕೆವಾಕ (21) ಎಂದು ಗುರುತಿಸಲಾಗಿದೆ. ಈ ದಾಳಿಯಲ್ಲಿ 15.59 ಗ್ರಾಂ ಎಂಡಿಎಂಎ ಪೌಡರ್, ಐದು ಮೊಬೈಲ್‌ಗಳು, ಮತ್ತು ಆರೋಪಿಗಳು ಬಳಸಿದ ಕಾರು ಸೇರಿದಂತೆ ಒಟ್ಟು ₹11,28,000 ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿ ಅಬ್ರಾರ್ ಶೇಖ್, ಎಂಡಿಎಂಎ ಪೌಡರ್‌ನ್ನು ಬೆಂಗಳೂರಿನ ದಾವೂದ್ ಮತ್ತು ಇಸಾಕ್ ಎಂಬವರಿಂದ ಖರೀದಿಸಿದ್ದಾಗಿ ಮಾಹಿತಿ ನೀಡಿದ್ದು, ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

“ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ ಕನಿಷ್ಠ ಹತ್ತು ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ.” : ಡಿಕೆ ಶಿವಕುಮಾರ್

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ "ಸರಕಾರದ ನಡೆ, ಕಾರ್ಯಕರ್ತರ ಕಡೆ" ಎಂಬ ಕಾರ್ಯಕರ್ತರ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿದರು.

ಉಜಿರೆಯಲ್ಲಿ ಅಕ್ರಮ ಕೂಟ, ಶಾಂತಿ ಭಂಗ: ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು!

ಉಜಿರೆಯಲ್ಲಿ ಶಾಂತಿ ಭಂಗ ಆರೋಪಕ್ಕೆ ಮಹೇಶ್ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯ ಸಂಭವವಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕಾಂತಾವರ : ಎ.22 ರಿಂದ ಶ್ರೀ ಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶ ವರ್ಧಂತಿ ಉತ್ಸವ ಹಾಗೂ ಪಗ್ಗು ಮಾರಿಪೂಜೆ.

ಎ.22 ರಿಂದ ಶ್ರೀ ಕ್ಷೇತ್ರ ಕೇಪ್ಲಾಜೆ ಮಹಾಮ್ಮಾಯಿ ದೇವಿಗುಡಿಯಲ್ಲಿ ಬ್ರಹ್ಮಕಲಶ ವರ್ಧಂತಿ ಉತ್ಸವ ಹಾಗೂ ಪಗ್ಗು ಮಾರಿಪೂಜೆಯು ಜರಗಲಿರುವುದು.