spot_img

ಕಾರ್ಕಳ: ಉದ್ಯೋಗ ಭರವಸೆ ಕೊಟ್ಟು ಲಕ್ಷಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು

Date:

ಕಾರ್ಕಳ: ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಮುಲ್ಲಡ್ಕ ಗ್ರಾಮದ ಸುಚಿತ್ (29) ಎಂಬಾತ ಅವಿನಾಶ್ ಎಂಬಾತನ ಮೂಲಕ ಕೆಲಸ ಅರಸಿ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಮಂಗಳೂರಿನ ಕದ್ರಿಯಲ್ಲಿರುವ ಸನ್ನಿಧಿ ಇಂಟೀರಿಯರ್ ಡಿಸೈನ್ ನಲ್ಲಿ ಕೆಲಸ ಮಾಡುತ್ತಿರುವ ಸುಚಿತ್ ಗೆಳತಿಯ ಪರಿಚಯದ ಮೂಲಕ ಅವಿನಾಶ್ ತನ್ನನ್ನು ತಾನು ಜಾಬ್ ಬ್ರೋಕರ್ ಎಂದು ಪರಿಚಯಿಸಿಕೊಂಡಿದ್ದಾನೆ.

ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ಅವಿನಾಶ್ ಅವರು 1,05,600 ರೂ. ಹಣ ಪಡೆದಿದ್ದಾರೆ ಎಂದು ಸುಚಿತ್ ತಿಳಿಸಿದರು.

ಸುಚಿತ್ ನವೆಂಬರ್ 18ರಿಂದ ಡಿಸೆಂಬರ್ 26ರವರೆಗೆ ಆನ್ ಲೈನ್ ಮೂಲಕ 20 ಸಾವಿರ ಪಾವತಿಸಿದ್ದು, ಉಳಿದ ಹಣವನ್ನು ನಗದು ಮೂಲಕ ನೀಡಿರುತ್ತಾರೆ.ಡಿಸೆಂಬರ್ 13ರಂದು ಕೆಲಸಕ್ಕೆ ಸೇರಿಸುವುದಾಗಿ ಅವಿನಾಶ್ ಭರವಸೆ ನೀಡಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.

ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದ ಜನತೆಗೆ ರುಚಿಕರ ಸುದ್ದಿ: ಜೂನ್ 8ರಂದು ‘ದೊನ್ನೆ ಬಿರಿಯಾನಿ ಗ್ರಾಂಡ್ – ನಾಟಿ ಸ್ಟೈಲ್ ಫ್ಯಾಮಿಲಿ ರೆಸ್ಟೋರೆಂಟ್’ ಶುಭಾರಂಭ

ಕಾರ್ಕಳದ ಜೋಡುರಸ್ತೆಯ ವಿಜಯ ಕಾಂಪ್ಲೆಕ್ಸ್‌ನಲ್ಲಿ ಬಹು ನಿರೀಕ್ಷಿತ 'ದೊನ್ನೆ ಬಿರಿಯಾನಿ ಗ್ರಾಂಡ್ – ನಾಟಿ ಸ್ಟೈಲ್ ಫ್ಯಾಮಿಲಿ ರೆಸ್ಟೋರೆಂಟ್' ಜೂನ್ 8, 2025ರ ಆದಿತ್ಯವಾರ ಶುಭಾರಂಭಗೊಳ್ಳಲಿದೆ.

ಕಾರ್ಕಳದಲ್ಲಿ ಜೂನ್ 8ರಂದು’ಡಾ| ಅಜಿಲ ದಂತ ಚಿಕಿತ್ಸಾಲಯ’ ಉದ್ಘಾಟನೆ

ಕಾರ್ಕಳದ ಜೋಡುರಸ್ತೆಯಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಡಾ| ಅಜಿಲ ದಂತ ಚಿಕಿತ್ಸಾಲಯ ಜೂನ್ 8, 2025, ಭಾನುವಾರ ಸಂಜೆ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ.

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.