spot_img

ಶಿಕ್ಷಣಕ್ಕೆ ಬೆಂಬಲ: ಕರಕರಿ ಫ್ರೆಂಡ್ಸ್ ಸೇವಾ ಬಳಗದಿಂದ ಶ್ರೀ ಜನಾರ್ಧನ ಶಾಲೆಗೆ ಮೂಲಸೌಕರ್ಯದ ಪೂರೈಕೆ

Date:

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ಇದರ 82ನೇ ಸೇವಾ ಯೋಜನೆ ಒಂದಿಷ್ಟು ಸಮಾಜಕ್ಕಾಗಿ.

ಶ್ರೀ ಜನಾರ್ಧನ ಎಜುಕೇಶನ್ ಟ್ರಸ್ಟ್ ರಿಜಿಸ್ಟರ್ ಎಳ್ಳಾರೆ ಯಿಂದ ಶಾಲೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳಲ್ಲಿ ಮಕ್ಕಳಿಗಾಗಿ ಫ್ಯಾನಿನ ವ್ಯವಸ್ಥೆಯನ್ನು ನಮ್ಮ ಸಂಸ್ಥೆಯಿಂದ ನೀಡಲು ಬೇಡಿಕೆ ನೀಡಿದ್ದು, ಈ ಮನವಿಗೆ ಸ್ಪಂದಿಸಿ
ನಮ್ಮ ಸಂಸ್ಥೆಯ ವತಿಯಿಂದ ಸೇವಾ ಯೋಜನೆಯಾಗಿ ₹10,000/ ಸಾವಿರ ಮೊತ್ತದ 6 ಪ್ಯಾನ್ ನ್ನು ಶಾಲೆಗೆ ನೀಡಲಾಯಿತು. ಈ ಸೇವಾ ಯೋಜನೆಯನ್ನು ಕರಕರ ಫ್ರೆಂಡ್ಸ್ ಸೇವಾ ಬಳಗದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಪೂಜಾರಿಯವರು ಶಾಲಾ ಆಡಳಿತ ಮಂಡಳಿ ಸದಸ್ಯರಿಗೆ ಹಾಗೂ ಶಿಕ್ಷಕರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕರಕರಿ ಫ್ರೆಂಡ್ಸ್ ಸೇವಾ ಬಳಗದ ಪದಾಧಿಕಾರಿಗಳು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು ಶಿಕ್ಷಕ ವೃಂದದವರು ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಒಂದು ಅನಾನಸಿನಲ್ಲಿ 13 ಗಿಡಗಳು! ಕಾರ್ಕಳದ ಮೆಜೆಸ್ಟಿಕ್ ಕ್ರಶರ್ ಕೈದೋಟದಲ್ಲಿ ಪ್ರಕೃತಿಯ ವಿಸ್ಮಯ

ಕಾರ್ಕಳದ ಗುಂಡ್ಯಡ್ಕದಲ್ಲಿರುವ ಮೆಜೆಸ್ಟಿಕ್ ಕ್ರಶರ್ ನ ಕೈದೋಟದಲ್ಲಿ ಕಂಡುಬಂದಿರುವ ಅನಾನಸು ಹಣ್ಣು ಇಲ್ಲಿನ ಎಲ್ಲರನ್ನೂ ಆಚ್ಚರಿಗೊಳಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಯ ಜಾಮೀನು ರದ್ದು ಪಡಿಸಿದ ಸುಪ್ರೀಂ ಕೋರ್ಟ್!

ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಯ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರು

ಭಾರತೀಯ ಸೇನೆಗೆ ಆಯ್ಕೆಯಾದ ಬೈಲೂರಿನ ಸಾಗರ್ ಆಚಾರ್ಯರವರಿಗೆ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ನೀರೆ-ಬೈಲೂರುರವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ಪರ್ಕಳದಲ್ಲಿ ಮತ್ತೆ ಚಿರತೆ ಆತಂಕ: ಹಗಲೇ ಕೋಳಿ, ನಾಯಿ ಎಳೆದೊಯ್ದ ಘಟನೆ!

ಉಡುಪಿ ಜಿಲ್ಲೆಯ ಪರ್ಕಳ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಚಿರತೆ ಪತ್ತೆಯಾಗಿರುವ ಘಟನೆ ಮತ್ತೆ ವರದಿಯಾಗಿದೆ.