ಶಿಕ್ಷಣಕ್ಕೆ ಬೆಂಬಲ: ಕರಕರಿ ಫ್ರೆಂಡ್ಸ್ ಸೇವಾ ಬಳಗದಿಂದ ಶ್ರೀ ಜನಾರ್ಧನ ಶಾಲೆಗೆ ಮೂಲಸೌಕರ್ಯದ ಪೂರೈಕೆ

Date:

spot_img

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ಇದರ 82ನೇ ಸೇವಾ ಯೋಜನೆ ಒಂದಿಷ್ಟು ಸಮಾಜಕ್ಕಾಗಿ.

ಶ್ರೀ ಜನಾರ್ಧನ ಎಜುಕೇಶನ್ ಟ್ರಸ್ಟ್ ರಿಜಿಸ್ಟರ್ ಎಳ್ಳಾರೆ ಯಿಂದ ಶಾಲೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳಲ್ಲಿ ಮಕ್ಕಳಿಗಾಗಿ ಫ್ಯಾನಿನ ವ್ಯವಸ್ಥೆಯನ್ನು ನಮ್ಮ ಸಂಸ್ಥೆಯಿಂದ ನೀಡಲು ಬೇಡಿಕೆ ನೀಡಿದ್ದು, ಈ ಮನವಿಗೆ ಸ್ಪಂದಿಸಿ
ನಮ್ಮ ಸಂಸ್ಥೆಯ ವತಿಯಿಂದ ಸೇವಾ ಯೋಜನೆಯಾಗಿ ₹10,000/ ಸಾವಿರ ಮೊತ್ತದ 6 ಪ್ಯಾನ್ ನ್ನು ಶಾಲೆಗೆ ನೀಡಲಾಯಿತು. ಈ ಸೇವಾ ಯೋಜನೆಯನ್ನು ಕರಕರ ಫ್ರೆಂಡ್ಸ್ ಸೇವಾ ಬಳಗದ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಪೂಜಾರಿಯವರು ಶಾಲಾ ಆಡಳಿತ ಮಂಡಳಿ ಸದಸ್ಯರಿಗೆ ಹಾಗೂ ಶಿಕ್ಷಕರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕರಕರಿ ಫ್ರೆಂಡ್ಸ್ ಸೇವಾ ಬಳಗದ ಪದಾಧಿಕಾರಿಗಳು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರು ಪದಾಧಿಕಾರಿಗಳು ಶಿಕ್ಷಕ ವೃಂದದವರು ಹಾಜರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ