spot_img

ಧರ್ಮಸ್ಥಳದ ಬಳಿ ಗೋ ಮಾಂಸ ತ್ಯಾಜ್ಯ ಎಸೆದು ದುಷ್ಕರ್ಮಿಗಳು ಪತ್ತೆ, ಇಬ್ಬರು ಬಂಧನ

Date:

ಮಂಗಳೂರು: ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ, ಮೃತ್ಯುಂಜಯ ಹೊಳೆಗೆ ಗೋ ಮಾಂಸ ತ್ಯಾಜ್ಯಗಳನ್ನು ತಂದು ಎಸೆದು ದುಷ್ಕರ್ಮಿಗಳು ಪ್ರಾಧಿಕಾರಿಗಳಿಗೆ ಗಂಭೀರ ಸಮಸ್ಯೆ ಉಂಟುಮಾಡಿದ ಘಟನೆ ಬೆಳಕಿಗೆ ಬಂದಿದೆ. ಪತ್ತೆಯಾದ ತ್ಯಾಜ್ಯಗಳು ಮೂಟೆಗಳಲ್ಲಿ ಪತ್ತೆಗಳಾಗಿವೆ ಈ ಹೀನಾಯತ್ವ ಕೃತ್ಯಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರಾದವರು ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಎಂಬವರು ಎಂದು ಗುರುತಿಸಲಾಗಿದೆ. ಆರೋಪಿಗಳು ಗೋ ಹತ್ಯೆ ಮಾಡಿದ ನಂತರ ಅವುಗಳ ತ್ಯಾಜ್ಯಗಳನ್ನು ಚಾರ್ಮಡಿ ಗ್ರಾಮದ ಅಣ್ಣಾರ್‌ನಲ್ಲಿರುವ ನದಿಗೆ 11ಕ್ಕೂ ಹೆಚ್ಚು ಮೂಟೆಗಳಲ್ಲಿ ತಂದು ಎಸೆದಿದ್ದರು.

ಈ ದುಷ್ಕೃತ್ಯವನ್ನು ಭಜರಂಗದಳ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಗೋ ಮಾಂಸದ ತ್ಯಾಜ್ಯಗಳು ನದಿಯಲ್ಲಿ ಪತ್ತೆಯಾಗಿದ್ದು, ಇಂತಹ ದುಷ್ಕೃತ್ಯಗಳು ನಿಷೇಧಿಸಬೇಕು ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ವಿಚಿತ್ರ ವಿನಂತಿ: “ಪಾಸ್ ಮಾಡಿ ಸರ್, ನನ್ನ LOVE ನಿಮ್ಮ ಕೈಯಲ್ಲಿ!”

ಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನದ ಸಂದರ್ಭದಲ್ಲಿ ಒಂದು ವಿಚಿತ್ರ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.