spot_img

ಧರ್ಮಸ್ಥಳದ ಬಳಿ ಗೋ ಮಾಂಸ ತ್ಯಾಜ್ಯ ಎಸೆದು ದುಷ್ಕರ್ಮಿಗಳು ಪತ್ತೆ, ಇಬ್ಬರು ಬಂಧನ

Date:

spot_img

ಮಂಗಳೂರು: ಧರ್ಮಸ್ಥಳದ ಪವಿತ್ರ ನೇತ್ರಾವತಿ ನದಿಯ ಉಪನದಿ, ಮೃತ್ಯುಂಜಯ ಹೊಳೆಗೆ ಗೋ ಮಾಂಸ ತ್ಯಾಜ್ಯಗಳನ್ನು ತಂದು ಎಸೆದು ದುಷ್ಕರ್ಮಿಗಳು ಪ್ರಾಧಿಕಾರಿಗಳಿಗೆ ಗಂಭೀರ ಸಮಸ್ಯೆ ಉಂಟುಮಾಡಿದ ಘಟನೆ ಬೆಳಕಿಗೆ ಬಂದಿದೆ. ಪತ್ತೆಯಾದ ತ್ಯಾಜ್ಯಗಳು ಮೂಟೆಗಳಲ್ಲಿ ಪತ್ತೆಗಳಾಗಿವೆ ಈ ಹೀನಾಯತ್ವ ಕೃತ್ಯಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತರಾದವರು ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಎಂಬವರು ಎಂದು ಗುರುತಿಸಲಾಗಿದೆ. ಆರೋಪಿಗಳು ಗೋ ಹತ್ಯೆ ಮಾಡಿದ ನಂತರ ಅವುಗಳ ತ್ಯಾಜ್ಯಗಳನ್ನು ಚಾರ್ಮಡಿ ಗ್ರಾಮದ ಅಣ್ಣಾರ್‌ನಲ್ಲಿರುವ ನದಿಗೆ 11ಕ್ಕೂ ಹೆಚ್ಚು ಮೂಟೆಗಳಲ್ಲಿ ತಂದು ಎಸೆದಿದ್ದರು.

ಈ ದುಷ್ಕೃತ್ಯವನ್ನು ಭಜರಂಗದಳ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಗೋ ಮಾಂಸದ ತ್ಯಾಜ್ಯಗಳು ನದಿಯಲ್ಲಿ ಪತ್ತೆಯಾಗಿದ್ದು, ಇಂತಹ ದುಷ್ಕೃತ್ಯಗಳು ನಿಷೇಧಿಸಬೇಕು ಎಂದು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.