spot_img

ಮಹಾಕುಂಭಮೇಳದಲ್ಲಿ ಸಾಧು ವೇಷ ಧರಿಸಿ ಬಂದ ಭಯೋತ್ಪಾದಕ-ಅತಿದೊಡ್ಡ ಸಂಚು ಬಯಲು

Date:

ಉತ್ತರ ಪ್ರದೇಶದ ಕುಂಭಮೇಳದಲ್ಲಿ ಸಾಧು ವೇಷದಲ್ಲಿ “ಆಯೂಬ್ ಖಾನ್” ಎಂಬ ಉಗ್ರವಾದಿ ನಮ್ಮ ಸಾಧುಗಳ ನಡುವೆ ಸೇರಿಕೊಂಡು ದೊಡ್ಡ ದುಷ್ಕೃತ್ಯವನ್ನು ನಡೆಸಲು ಸಂಚು ಮಾಡಿದ್ದನು. ಆದರೆ, ದೈವ ಕೃಪೆಯಿಂದ ಸಾಧುಗಳು ಆ ವ್ಯಕ್ತಿಯ ನಡವಳಿಕೆಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಆತನನ್ನು ಬಂಧಿಸಲಾಗಿದೆ.

ನಮ್ಮ ನಾಡಿನಲ್ಲಿ ಉಗ್ರವಾದಿಗಳು ತಮ್ಮ ದುರಾಸೆಗಳನ್ನು ತಲುಪಿಸಲು ದೇಶದ ಧರ್ಮ ಮತ್ತು ಸಮಾಜಕ್ಕೆ ಧಕ್ಕೆ ನೀಡಲು ಪ್ರಯತ್ನಿಸುತ್ತಿದ್ದಾರೆ. ಈ ರೀತಿಯ ದೇಶದ್ರೋಹಿಗಳನ್ನು ತಡೆಯಲು, ಕಠಿಣ ಕಾನೂನು ಕ್ರಮ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಅಷ್ಟೇ ಅಲ್ಲ, ನಾವು ನಮ್ಮ ನೆಲದಲ್ಲಿ ಬದುಕುತ್ತಿರುವಾಗ ಈ ತರಹದ ದುಷ್ಕೃತ್ಯ ಮಾಡುವವರನ್ನು ಗುಂಡೇಟು ನೀಡುವ ಮೂಲಕ ತಡೆಯುವ ಕಟ್ಟುನಿಟ್ಟಾದ ಕಾನೂನನ್ನು ನಿರೀಕ್ಷಿಸುತ್ತಿದೆ ಎಂದು ಹೇಳಲಾಗಿದೆ.

ಈ ಘಟನೆಯಲ್ಲಾದರೂ, ಸಮಾಜದಲ್ಲಿ ಭಯ ಮತ್ತು ವಿರೋಧಕ ಚಟುವಟಿಕೆಗಳನ್ನು ನಿಲ್ಲಿಸಲು ಪರಿಣಾಮಕಾರಿ ಕ್ರಮಗಳನ್ನು ಜಾರಿಗೆ ತರಬೇಕಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಸಿರು ದ್ರಾಕ್ಷಿಯ 6 ಮಹತ್ವದ ಆರೋಗ್ಯ ಲಾಭಗಳು!

ಸಿಹಿ ಮತ್ತು ಸ್ವಲ್ಪ ಹುಳಿ ರುಚಿಯೊಂದಿಗೆ, ದ್ರಾಕ್ಷಿ ಹಣ್ಣು ಆರೋಗ್ಯಕ್ಕೆ ಅತ್ಯಂತ ಲಾಭದಾಯಕವೆಂಬುದು ತಜ್ಞರ ಅಭಿಪ್ರಾಯ. ಪೌಷ್ಟಿಕತೆಯಿಂದ ಸಮೃದ್ಧವಾಗಿರುವ ಈ ಹಣ್ಣು ದೇಹದ ವಿವಿಧ ಅಂಗಾಂಗಗಳಿಗೆ ಬಲ ನೀಡುತ್ತಿದ್ದು, ಹಲವಾರು ಆರೋಗ್ಯ ಸಮಸ್ಯೆಗಳನ್ನು ತಡೆಯುವಲ್ಲಿ ಸಹಕಾರಿ.

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ತಿರುಗುಬಾಣ

ಆರ್‌ಸಿಬಿ ಕಪ್ ಗೆದ್ದ ಖುಷಿಯಲ್ಲಿ ಟ್ವೀಟ್‌ ಮಾಡಿದ ವಿಜಯ್ ಮಲ್ಯಗೆ ಎಸ್‌ಬಿಐ ನಗುಮುಖದ ಇಮೋಜಿಯೊಂದಿಗೆ ಪ್ರತಿಕ್ರಿಯಿಸಿದೆ.

ಬೆವರಿಲ್ಲದೇ ಲಕ್ಷಾಂತರ ರೂಪಾಯಿ ಗಳಿಕೆ: ಮುಂಬೈನ ಆಟೋ ಚಾಲಕನ ಸ್ಮಾರ್ಟ್ ಐಡಿಯಾ

ಹೆಚ್ಚುವರಿ ಶ್ರಮವಿಲ್ಲದೇ ದುಡ್ಡು ಗಳಿಸುವವರ ಕಥೆಗಳು ಅಪರೂಪ, ಆದರೆ ಮುಂಬೈನ ಆಟೋ ಚಾಲಕನೊಬ್ಬ ತನ್ನ ಚತುರತನದಿಂದ ದಿನಕ್ಕೆ ಸಾವಿರಾರು ರೂ. ಗಳಿಸುತ್ತಿರುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಗ್ರಾಮ ಪಂಚಾಯತ್ ವ್ಯಾಪ್ತಿಗೂ ರೆರಾ ಕಡ್ಡಾಯ

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿಯೂ ಬಡಾವಣೆ ಅನುಮೋದನೆಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.