spot_img

ಉಡುಪಿ: ಹೊಸ ವರ್ಷಾಚರಣೆಗೆ ಬಾರ್, ಲಾಡ್ಜ್, ಮತ್ತು ರೆಸಾರ್ಟ್ ಮಾಲೀಕರಿಗೆ ಪೊಲೀಸ್ ಸೂಚನೆ

Date:

spot_img

ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್, ಲಾಡ್ಜ್, ಹಾಗೂ ರೆಸಾರ್ಟ್ ಮಾಲೀಕರನ್ನು ಠಾಣೆಗೆ ಆಹ್ವಾನಿಸಿ, ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳು ಮತ್ತು ಸುರಕ್ಷತಾ ಕ್ರಮಗಳ ಕುರಿತು ನಿರ್ದೇಶನ ನೀಡಲಾಯಿತು.

ನಿರ್ವಾಹಕರು ಹಾಗೂ ಸಿಬ್ಬಂದಿ ಹೊಸ ವರ್ಷ ಸಂಭ್ರಮದಲ್ಲಿಯೂ ಸಾರ್ವಜನಿಕರ ಸುರಕ್ಷತೆ ಹಾಗೂ ಶಿಸ್ತನ್ನು ಕಾಪಾಡುವಂತೆ ಪೊಲೀಸರು ತಿಳಿಸಿದರು. ಅನಧಿಕೃತ ಚಟುವಟಿಕೆಗಳು, ಶಬ್ದ ಮಾಲಿನ್ಯ ನಿಯಂತ್ರಣ, ಮತ್ತು ಮಿತಿಮೀರಿದ ಮದ್ಯ ಸೇವನೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಕ್ತ ಸಲಹೆಗಳನ್ನು ನೀಡಲಾಯಿತು.

ಆಚರಣೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸಲು ಮಾರ್ಗಸೂಚಿಗಳನ್ನು ಪಾಲಿಸಲು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅತ್ರಾಡಿಯಲ್ಲಿ ಗಿಡನಾಟಿ ಮತ್ತು ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.

ದಿನ ವಿಶೇಷ – ಆದಾಯ ತೆರಿಗೆ ದಿನ

ಇದು ದೇಶದ ಪ್ರಗತಿ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬ ನಾಗರಿಕನೂ ಪಾವತಿಸುವ ತೆರಿಗೆಯ ಮಹತ್ವವನ್ನು ನೆನಪಿಸುವ ಒಂದು ಪ್ರಮುಖ ದಿನವಾಗಿದೆ.