spot_img

ಮಾವಿನ ಹಣ್ಣಿನ ಬಗ್ಗೆ ನಿಮಗೆ ಗೊತ್ತಾಗಬೇಕಾದ 5 ಆರೋಗ್ಯಕರ ಸಂಗತಿಗಳು!

Date:

ಯುಗಾದಿ ಹಬ್ಬದ ನಂತರ ದೇಶದಾದ್ಯಂತ ಮಾವಿನ ಸೀಸನ್ ಶುರುವಾಗಿದೆ. ತಳ್ಳು ಗಾಡಿಗಳಿಂದ ಹಿಡಿದು ಮಾರುಕಟ್ಟೆಗಳವರೆಗೆ ಮಾವಿನ ಹಣ್ಣುಗಳ ವ್ಯಾಪಾರ ಭರದಿಂದ ಸಾಗುತ್ತಿದೆ. ಆದರೆ ಮಾವು ತಿನ್ನುವ ಆಸೆ ಇರುವ ಮಧುಮೇಹಿಗಳಿಗೆ ಈ ಹಣ್ಣು ತಕ್ಕುದೇ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಕಂಡುಬರುತ್ತದೆ.

ಆರೋಗ್ಯ ತಜ್ಞರ ಪ್ರಕಾರ, ಮಧುಮೇಹಿಗಳು ಕೂಡ ಮಾವಿನ ಹಣ್ಣುಗಳನ್ನು ಮಿತವಾಗಿ ಸೇವಿಸಿದರೆ ಯಾವುದೇ ತೊಂದರೆ ಇಲ್ಲ. ಮಾವಿನ ಹಣ್ಣುಗಳಲ್ಲಿ ವಿಟಮಿನ್ ಎ ಪ್ರಮಾಣ ಹೆಚ್ಚು ಇದ್ದು, ಕಣ್ಣಿನ ದೃಷ್ಟಿ ಶಕ್ತಿಯನ್ನು ಬಲಪಡಿಸಲು ಸಹಾಯಕವಾಗಿದೆ. ವಿಶೇಷವಾಗಿ ಕಣ್ಣು ಒಣಗುವುದು, ರಾತ್ರಿ ಕುರುಡುತನ ಮುಂತಾದ ಸಮಸ್ಯೆಗಳಿಂದ ಮುಕ್ತಿಯಾಗಲು ಮಾವು ಉತ್ತಮ ಆಹಾರವಾಗಿದೆ.

ಅಷ್ಟೇ ಅಲ್ಲದೆ, ಹದಿಹರೆಯದ ವಯಸ್ಸಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಮೊಡವೆ ಸಮಸ್ಯೆ ನಿವಾರಣೆಗೆ ಹಸಿ ಮಾವಿನಕಾಯಿ ಉತ್ತಮ ಆಯ್ಕೆ. ರಾಸಾಯನಿಕ ಕ್ರೀಮ್‌ಗಳ ಬಳಕೆಯ ಬದಲು ನೈಸರ್ಗಿಕ ಮಾವು ಬಳಸಿ ಚರ್ಮದ ಆರೋಗ್ಯ ಕಾಪಾಡಬಹುದು.

ಇದೀಗ ಮಾರುಕಟ್ಟೆಯಲ್ಲಿ ಹಲವು ಬಗೆಯ ಮಾವಿನ ಹಣ್ಣುಗಳು ಲಭ್ಯವಿದ್ದು, ಜನತೆ ತಂಪು ತಣಿವಿನೊಂದಿಗೆ ರುಚಿಕರ ಮಾವಿನ ಸವಿಯನ್ನು ಆಸ್ವಾದಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗಾಜಾದಲ್ಲಿ 5 ರೂಪಾಯಿಯ ಪಾರ್ಲೆಜಿ ಬಿಸ್ಕತ್ ಬೆಲೆ 2,300 ರೂಪಾಯಿ !

ಗಾಜಾ ಪಟ್ಟಣದಲ್ಲಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಲಭ್ಯತೆ ಕುಸಿದಿದೆ. ಈ ಭೀಕರ ಪರಿಸ್ಥಿತಿಯಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ₹5ಕ್ಕೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕತ್ ಗಾಜಾದಲ್ಲಿ ₹2,300ಕ್ಕಿಂತಲೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿರುವ ವರದಿ ವೈರಲ್ ಆಗಿದೆ.

ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆಗೆ ಕೇಂದ್ರದಿಂದ ಪರವಾನಿಗೆ! ಸೆಟಲೈಟ್ ಇಂಟರ್ನೆಟ್ ಸೇವೆಗೆ ಮತ್ತೊಂದು ಹೆಜ್ಜೆ

ಅಮೆರಿಕದ ಆಂತರಿಕ್ಷ ತಂತ್ರಜ್ಞಾನ ಕ್ಷೇತ್ರದ ಅಗ್ರಗಣ್ಯ ಸಂಸ್ಥೆ ಸ್ಪೇಸ್ ಎಕ್ಸ್‌ಗೆ ಸೇರಿದ ಎಲಾನ್ ಮಸ್ಕ್ ಅವರ ಸ್ಟಾರ್ ಲಿಂಕ್ ಸಂಸ್ಥೆಗೆ ಭಾರತದಲ್ಲಿ ಸೆಟಲೈಟ್ ಕಮ್ಯೂನಿಕೇಶನ್ ಸೇವೆ ನೀಡಲು ದೂರಸಂಪರ್ಕ ಇಲಾಖೆಯಿಂದ (DoT) ಪರವಾನಿಗೆ ನೀಡಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಒಂದು ಅನಾನಸಿನಲ್ಲಿ 13 ಗಿಡಗಳು! ಕಾರ್ಕಳದ ಮೆಜೆಸ್ಟಿಕ್ ಕ್ರಶರ್ ಕೈದೋಟದಲ್ಲಿ ಪ್ರಕೃತಿಯ ವಿಸ್ಮಯ

ಕಾರ್ಕಳದ ಗುಂಡ್ಯಡ್ಕದಲ್ಲಿರುವ ಮೆಜೆಸ್ಟಿಕ್ ಕ್ರಶರ್ ನ ಕೈದೋಟದಲ್ಲಿ ಕಂಡುಬಂದಿರುವ ಅನಾನಸು ಹಣ್ಣು ಇಲ್ಲಿನ ಎಲ್ಲರನ್ನೂ ಆಚ್ಚರಿಗೊಳಿಸಿದೆ.

ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿಯ ಜಾಮೀನು ರದ್ದು ಪಡಿಸಿದ ಸುಪ್ರೀಂ ಕೋರ್ಟ್!

ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಯ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.