spot_img

ಮಾವಿನ ಹಣ್ಣಿನ ಬಗ್ಗೆ ನಿಮಗೆ ಗೊತ್ತಾಗಬೇಕಾದ 5 ಆರೋಗ್ಯಕರ ಸಂಗತಿಗಳು!

Date:

ಯುಗಾದಿ ಹಬ್ಬದ ನಂತರ ದೇಶದಾದ್ಯಂತ ಮಾವಿನ ಸೀಸನ್ ಶುರುವಾಗಿದೆ. ತಳ್ಳು ಗಾಡಿಗಳಿಂದ ಹಿಡಿದು ಮಾರುಕಟ್ಟೆಗಳವರೆಗೆ ಮಾವಿನ ಹಣ್ಣುಗಳ ವ್ಯಾಪಾರ ಭರದಿಂದ ಸಾಗುತ್ತಿದೆ. ಆದರೆ ಮಾವು ತಿನ್ನುವ ಆಸೆ ಇರುವ ಮಧುಮೇಹಿಗಳಿಗೆ ಈ ಹಣ್ಣು ತಕ್ಕುದೇ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಕಂಡುಬರುತ್ತದೆ.

ಆರೋಗ್ಯ ತಜ್ಞರ ಪ್ರಕಾರ, ಮಧುಮೇಹಿಗಳು ಕೂಡ ಮಾವಿನ ಹಣ್ಣುಗಳನ್ನು ಮಿತವಾಗಿ ಸೇವಿಸಿದರೆ ಯಾವುದೇ ತೊಂದರೆ ಇಲ್ಲ. ಮಾವಿನ ಹಣ್ಣುಗಳಲ್ಲಿ ವಿಟಮಿನ್ ಎ ಪ್ರಮಾಣ ಹೆಚ್ಚು ಇದ್ದು, ಕಣ್ಣಿನ ದೃಷ್ಟಿ ಶಕ್ತಿಯನ್ನು ಬಲಪಡಿಸಲು ಸಹಾಯಕವಾಗಿದೆ. ವಿಶೇಷವಾಗಿ ಕಣ್ಣು ಒಣಗುವುದು, ರಾತ್ರಿ ಕುರುಡುತನ ಮುಂತಾದ ಸಮಸ್ಯೆಗಳಿಂದ ಮುಕ್ತಿಯಾಗಲು ಮಾವು ಉತ್ತಮ ಆಹಾರವಾಗಿದೆ.

ಅಷ್ಟೇ ಅಲ್ಲದೆ, ಹದಿಹರೆಯದ ವಯಸ್ಸಿನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಮೊಡವೆ ಸಮಸ್ಯೆ ನಿವಾರಣೆಗೆ ಹಸಿ ಮಾವಿನಕಾಯಿ ಉತ್ತಮ ಆಯ್ಕೆ. ರಾಸಾಯನಿಕ ಕ್ರೀಮ್‌ಗಳ ಬಳಕೆಯ ಬದಲು ನೈಸರ್ಗಿಕ ಮಾವು ಬಳಸಿ ಚರ್ಮದ ಆರೋಗ್ಯ ಕಾಪಾಡಬಹುದು.

ಇದೀಗ ಮಾರುಕಟ್ಟೆಯಲ್ಲಿ ಹಲವು ಬಗೆಯ ಮಾವಿನ ಹಣ್ಣುಗಳು ಲಭ್ಯವಿದ್ದು, ಜನತೆ ತಂಪು ತಣಿವಿನೊಂದಿಗೆ ರುಚಿಕರ ಮಾವಿನ ಸವಿಯನ್ನು ಆಸ್ವಾದಿಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.

ಹಿಂದೂ ಹೆಣ್ಣು ಮಕ್ಕಳ ಮೇಲೆ ಪುರುಷ ಪೇದೆಯ ದೌರ್ಜನ್ಯ ಎಷ್ಟು ಸಮಂಜಸ ? ? – ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳ

ಹಿಂದೂ ಹೆಣ್ಣು ಮಕ್ಕಳ ಮೇಲೆ ಪುರುಷ ಪೇದೆಯ ದೌರ್ಜನ್ಯ ಎಷ್ಟು ಸಮಂಜಸ ?ಎಂದು ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.