spot_img

ಆಮಲಕಿ ಏಕಾದಶಿ

Date:

spot_img

ಚಿತ್ರರಥ ಎನ್ನುವ ರಾಜ ಏಕಾದಶಿಯ ದಿವಸ ನದಿಯ ದಂಡೆಯಲ್ಲಿರುವ ನೆಲ್ಲಿಕಾಯಿಯ ಮರದ ಕೆಳಗೆ ತನ್ನವರನ್ನು ಹಾಗೆಯೇ ಬೇಟೆಗಾರರನ್ನು ಕೂಡ ಕೂಡಿಕೊಂಡು ಏಕಾದಶಿ ವ್ರತದ ಆಚರಣೆಯನ್ನು ಧ್ಯಾನ ಪ್ರವಚನಗಳ ಮೂಲಕ ನಡೆಸಿದನು. ಈ ಪುಣ್ಯದ ಕಾರಣದಿಂದ ಆತ ವಸುರಥ ಎನ್ನುವ ಅಭಿಧಾನದಿಂದ ಪುನರ್ಜನ್ಮವನ್ನು ಪಡೆದು ಕೀರ್ತಿವಂತನಾಗುತ್ತಾನೆ. ಆದ್ದರಿಂದ ಈ ಏಕಾದಶಿಗೆ ಆಮಲಕಿ ಏಕಾದಶಿ ಎಂದು ಕರೆಯುವುದು.

ನೆಲ್ಲಿಕಾಯಿ ತಿನ್ನುವಾಗ ಹುಳಿಯಾಗಿದ್ದರೂ ಕೂಡ ಆಮೇಲೆ ಕುಡಿದ ನೀರು ಸಿಹಿಯಾಗಿರುವುದನ್ನು ನಾವು ಅನುಭವಿಸಿದ್ದೇವೆಯಲ್ಲವೇ. ನೀರಿಗೆ ಜೀವನ ಎಂದು ಹೆಸರು ಯಾಕೆಂದರೆ ಅದು ನಮಗೆ ಜೀವನವನ್ನು ಕೊಡುತ್ತದೆ. ಹಾಗೆಯೇ ಕರ್ಮ ಕಹಿಯಾಗಿದ್ದರು ಆ ಮೇಲಿನ ಜೀವನ ಸಿಹಿಯಾಗಿರುತ್ತದೆ ಎನ್ನುವ ಸಂದೇಶ ಈ ಏಕಾದಶಿಯ ಮೂಲಕ ಕಾಣುತ್ತೇವೆ. ಉಪವಾಸ ನಮ್ಮೆಲ್ಲಾ ದೋಷಗಳನ್ನು ದೂರವಾಗಿಸುತ್ತದೆ. ಈ ದಿನದ ಗೋವಿಂದರೂಪಿ ಭಗವಂತನನ್ನು ನಮಗೆ ಹತ್ತಿರವಾಗಿಸುತ್ತದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

40 ದಾಟಿದವರ ಸಂಧು ನೋವಿಗೆ ಆಯುರ್ವೇದದಲ್ಲಿದೆ ಪರಿಣಾಮಕಾರಿ ಪರಿಹಾರ!

ವಯಸ್ಸು 40 ದಾಟಿದಂತೆ ಕಾಣಿಸಿಕೊಳ್ಳುವ ಸಂಧು ನೋವು ಅದೆಷ್ಟೋ ಜನರನ್ನು ಕಾಡುತ್ತದೆ.

ವಾಟ್ಸಾಪ್‌ನಿಂದ ಹೊಸ AI ವೈಶಿಷ್ಟ್ಯ ‘ಕ್ವಿಕ್ ರಿಕ್ಯಾಪ್’: ಇನ್ನು ಮಿಸ್ಡ್ ಮೆಸೇಜ್ ಚಿಂತೆ ಇಲ್ಲ!

ಮೆಟಾ ಕಂಪನಿಯು ಅಭಿವೃದ್ಧಿಪಡಿಸಿರುವ ವಾಟ್ಸಾಪ್ ಕ್ವಿಕ್ ರಿಕ್ಯಾಪ್ AI (WhatsApp Quick Recap AI) ಎಂಬ ನೂತನ ಕೃತಕ ಬುದ್ಧಿಮತ್ತೆ ಆಧಾರಿತ ವೈಶಿಷ್ಟ್ಯವು, ಬಳಕೆದಾರರು ಗ್ರೂಪ್‌ಗಳು ಅಥವಾ ವೈಯಕ್ತಿಕ ಚಾಟ್‌ಗಳಲ್ಲಿ ಮಿಸ್ ಮಾಡಿಕೊಂಡ ಸಂದೇಶಗಳನ್ನು ಸರಳ ಮತ್ತು ಅರ್ಥಪೂರ್ಣವಾಗಿ ಸಂಕ್ಷಿಪ್ತಗೊಳಿಸಲು ನೆರವಾಗಲಿದೆ.

ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದೆ.

ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರದ ಪ್ರಯುಕ್ತ ಇಂದಿನಿಂದ ಆರಂಭಗೊಂಡ ಅಷ್ಟಮಂಗಲ ಪ್ರಶ್ನಾ ಚಿಂತನೆ

ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಜೀರ್ಣೋದ್ದಾರ ಮಾಡಬೇಕೆಂದು ಶ್ರೀ ಪುತ್ತಿಗೆ ಮಠ , ಅರ್ಚಕರು ಮತ್ತು ಊರಿನ ಹತ್ತು ಸಮಸ್ತರ ಸಹಭಾಗಿತ್ವದಲ್ಲಿ ಇಂದು ದಿನಾಂಕ 25.07.2025ರಂದು ಶ್ರೀ ಕ್ಷೇತ್ರದಲ್ಲಿ ಅಷ್ಟ ಮಂಗಳ ಪ್ರಶ್ನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಆರಂಭಗೊಂಡಿತು.