spot_img

ಹವಾಮಾನಕ್ಕೆ ಅನುಗುಣವಾದ 25 ವಿಧದ ಮಜ್ಜಿಗೆ! ಧನ್ವಂತರಿ ಮಜ್ಜಿಗೆ ಜೋಡುರಸ್ತೆಯಲ್ಲಿ

Date:

ಭೂಲೋಕದ ಅಮೃತವೆಂದೇ ಹೆಸರುವಾಸಿಯಾದ ಮಜ್ಜಿಗೆ ಈಗ ಆರೋಗ್ಯಕರ “ ಧನ್ವಂತರಿ ಮಜ್ಜಿಗೆ“ಯಾಗಿ ನಮ್ಮ ಜೋಡುರಸ್ತೆಯಲ್ಲಿ ದಿನಾಂಕ 06.04.2025 ರಂದು ಪ್ರಾರಂಭಗೊಳ್ಳಲಿದೆ. ಹವಾಮಾನಕ್ಕೆ ಅನುಗುಣವಾಗಿ ಆರೋಗ್ಯಕರ ಮಜ್ಜಿಗೆ 25 ವಿಧವಾಗಿ ತಯಾರಿಸಲಾಗುವುದು. ಈ ಮಜ್ಜಿಗೆಯು ಶೀತ, ಪಿತ್ತ,ವಾಯು,ಉಷ್ಣ, ಇನ್ನೂ ಹಲವಾರು ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ . ಹಾಗೂ ಹ್ಯಾಂಗವರ್ ಮಜ್ಜಿಗೆ ಮತ್ತು ಬ್ರಾಹ್ಮೀ ಮಜ್ಜಿಗೆಯೂ ಲಭ್ಯವಿರುವುದು. ಯಾವುದೇ ಅಡ್ಡ ಪರಿಣಾಮವಿಲ್ಲದೇ ದೇಹವನ್ನು ತಂಪಾಗಿಸುವುದರ ಜೊತೆಗೆ ಆರೋಗ್ಯ ವೃದ್ಧಿಗೂ ಸಹಕರಿಸುತ್ತದೆ. ಹಾಗಾಗಿ ಆರೋಗ್ಯಕರವಾದ “ಧನ್ವಂತರಿ ಮಜ್ಜಿಗೆ” ಬಳಸಿ ಆರೋಗ್ಯ ಹೆಚ್ಚಿಸಿ. ಸ್ಥಳ : ವೃಂದಾ ಪೂಜಾ ಸಾಮಗ್ರಿ ಬಳಿ, ಜೋಡುರಸ್ತೆ ಕಾರ್ಕಳ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಿ.ಕೆ.ಶಿವಕುಮಾರ್ ಭೇಟಿಯಾದ ರಾಕಿ ರೈ: ಮುತ್ತಪ್ಪ ರೈ ಪುತ್ರನ ರಾಜಕೀಯ ನಂಟು ?

ಅಂಡರ್‌ವಲ್ಡ್ ಹಿನ್ನೆಲೆ ಹೊಂದಿದ್ದ ಮಾಜಿ ಡಾನ್ ಮುತ್ತಪ್ಪ ರೈ ಅವರ ಹಿರಿಯ ಪುತ್ರ ರಾಕಿ ರೈ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಖಾಸಗಿ ಭೇಟಿಗೆ ಆಗಮಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ದಿನಕ್ಕೆ ಒಂದು ಲೋಟ ಹಾಲು: ಆರೋಗ್ಯಕ್ಕೆ ಹತ್ತಿರದ ಅಮೃತ!

ಅತ್ಯಮೂಲ್ಯ ಪೋಷಕಾಂಶಗಳಿಂದ ತುಂಬಿರುವ ಹಾಲು, ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಅಮೃತತುಲ್ಯ ಪಾನೀಯ.

ಗರ್ಭಿಣಿ ಹಸುವನ್ನು ಕೊಂದು, ಕರುವನ್ನು ಚೀಲದಲ್ಲಿ ಎಸೆದ ಅಮಾನವೀಯತೆ: ಭಟ್ಕಳದಲ್ಲಿ ಆರೋಪಿ ಬಂಧನ

ಗರ್ಭಿಣಿ ಹಸುವನ್ನು ಕ್ರೂರವಾಗಿ ಕೊಂದು, ಅದರ ಹೊಟ್ಟೆಯಲ್ಲಿ ಇದ್ದ ಕರುವನ್ನು ಚೀಲದಲ್ಲಿ ಸುತ್ತಿ ನದಿಯ ದಡದಲ್ಲಿ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಂಧನ ಬೆಲೆ ಏರಿಕೆ ಖಂಡಿಸಿ ಎ.26ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.