spot_img

ದಿನ ವಿಶೇಷ – ಮೂರ್ಖರ ದಿನ

Date:

spot_img

ಮೂರ್ಖರ ದಿನ

ಮಕ್ಕಳಿಗೆ ಇದು ಪ್ರಸಿದ್ಧವಾಗಿ ಗೊತ್ತಿರುವ ದಿನವಾಗಿದೆ. ಆ ದಿವಸ ಮಕ್ಕಳಂತೂ ಪರಸ್ಪರ ಏಪ್ರಿಲ್ ಫೂಲ್ ಎಂದು ಹೇಳಿಕೊಂಡು ಆಡಿಕೊಳ್ಳುತ್ತವೆ. ಈ ದಿನವನ್ನು ಈ ಹೆಸರಿನ ಮೂಲಕ ಆಚರಿಸುವುದಕ್ಕೆ ನಮಗೆ ಬಹಳಷ್ಟು ಪ್ರಬಲವಾದ ಯಾವುದೇ ಕಾರಣಗಳು ಸಿಗುವುದಿಲ್ಲ. ನನಗೆ ಕಾಣುವುದು ಹಿಂದುಗಳು ಏಪ್ರಿಲ್ ಅನ್ನು ಹೊಸ ತಿಂಗಳು ಎಂದು ಕಂಡುಕೊಳ್ಳುತ್ತಾರೆ ಅದನ್ನು ವಿರೋಧಿಸುವ ಸಲುವಾಗಿ ಅಥವಾ ತಮಾಷೆ ಮಾಡುವ ಉದ್ದೇಶದಿಂದ ಏಪ್ರಿಲ್ ಒಂದನ್ನು ಮೂರ್ಖರ ದಿವಸ ಎಂದು ಪಾಶ್ಚಾತ್ಯರು ತೀರ್ಮಾನಿಸಿರಬಹುದು.

ಇದಕ್ಕೆ ಒಂದು ಪುಷ್ಟಿ ಕೂಡ ಇದೆ. 1582ರಲ್ಲಿ ಚಾರ್ಲ್ಸ್ ಎನ್ನುವ ಫ್ರಾನ್ಸ್ ರಾಜ ಜನವರಿ ಒಂದನ್ನು ಹೊಸ ವರ್ಷದ ಮೊದಲ ದಿವಸ ಎಂದು ತೀರ್ಮಾನಿಸಿದ ಅಲ್ಲಿಂದ ಏಪ್ರಿಲ್ ಒಂದು ಮೂರ್ಖರ ದಿನವಾಗಿ ಕಾಣಿಸಿಕೊಂಡಿದೆ ಎನ್ನುವ ವಾದವಿದೆ. ಅದೇನೆ ಇರಲಿ ನಮಗಂತೂ ಏಪ್ರಿಲ್ ಹೊಸ ವರ್ಷದ ದಿವಸ. ಆದ್ದರಿಂದ ಏಪ್ರಿಲ್ ನಮಗೆ ವಿಶೇಷವೇ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.

ಜು.28ರ ‘ಏಕ ವಿನ್ಯಾಸ’ ಸಮಸ್ಯೆ ವಿರುದ್ಧ ಬಿಜೆಪಿ ಪ್ರತಿಭಟನೆ ಯಶಸ್ವಿಗೊಳಿಸಲು ಕುತ್ಯಾರು ಕರೆ

ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವ ಈ ಪ್ರತಿಭಟನೆಯನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸದ್ರಿ ಸಮಸ್ಯೆಯನ್ನು ಎದುರಿಸುತ್ತಿರುವ ಸಾರ್ವಜನಿಕರು ಸೇರಿ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.