spot_img

ದಿನ ವಿಶೇಷ – ದಮನಕ ಚತುರ್ದಶಿ

Date:

spot_img

ದಮನಕ ಚತುರ್ದಶಿ

ಚೈತ್ರ ಮಾಸದ 14ನೆಯ ದಿವಸವನ್ನು ದಮನಕ ಚತುರ್ದಶಿ ಎಂದು ಆಚರಿಸುತ್ತಾರೆ. ದಮನಕ ಎಂದರೆ ವಿಷ್ಣುವಿನ ಹೆಸರು. ನಮ್ಮೊಳಗಿನ ಎಲ್ಲಾ ದೋಷವನ್ನು ನಾಶ ಮಾಡುವವ ಎನ್ನುವ ಅನುಸಂಧಾನದಲ್ಲಿ ಈ ಹೆಸರಿನಿಂದ ಭಗವಾನ್ ಮಹಾವಿಷ್ಣುವನ್ನು ಮಹಾರಾಷ್ಟ್ರ ಒರಿಸ್ಸಾ ಗುಜರಾತ್ ಇತ್ಯಾದಿ ರಾಜ್ಯಗಳಲ್ಲಿ ಈ ದಿವಸದ ಸಂಶಯಕಾಲದಲ್ಲಿ ವಿಶೇಷವಾಗಿ ಆರಾಧಿಸುತ್ತಾರೆ.

ಇನ್ನು ಕೆಲವು ಕಡೆ ಜಗನ್ಮಾತೆ ಹಿಂಗುಲಾಂಬಿಕೆಯನ್ನು ಕೂಡ ಈ ದಿವಸ ಅಗ್ನಿಯ ಮೂಲಕವಾಗಿ ಆರಾಧಿಸುವ ಪದ್ಧತಿ ಇದೆ. ಅಗ್ನಿ ವಸ್ತುಗಳನ್ನು ಸುಡುವಂತೆ, ನಮ್ಮೊಳಗಿನ ಬೇಡದ ವಿಚಾರಗಳನ್ನೆಲ್ಲ ಅಗ್ನಿ ಸುಟ್ಟು ಹಾಕಲಿ ಎನ್ನುವ ಉದ್ದೇಶವಷ್ಟೇ. ಅದೇನೇ ಇರಲಿ ಆರಾಧನೆ ಅಲ್ಲದೆ ಕೇವಲ ವಿಚಾರಧಾರೆಯಿಂದಲೂ ಭಗವಂತ ನಮ್ಮನ್ನು ಅನುಗ್ರಹಿಸುತ್ತಾನೆ ಆದ್ದರಿಂದ ನಮ್ಮಲ್ಲಿ ಅಷ್ಟಾಗಿ ಆಚರಣೆಯಲ್ಲಿಲ್ಲದ ಈ ವಿಚಾರವನ್ನು ತಿಳಿದುಕೊಂಡಾದರೂ ಭಗವಂತನ ಅನುಗ್ರಹದಿಂದ ನಾವು ಪಾಪ ವಿಮುಕ್ತರಾಗೋಣ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೂಗಲ್ ಮ್ಯಾಪ್​ನ ತಪ್ಪು ನಿರ್ದೇಶನ: ಮುಂಬೈನ ಕಂದಕಕ್ಕೆ ಜಾರಿದ ಕಾರು

ತಂತ್ರಜ್ಞಾನದ ಮುಂದುವರಿದ ಬೆಳವಣಿಗೆಗಳು ಜೀವನವನ್ನು ಸರಳಗೊಳಿಸಿರುವ ಜೊತೆಗೆ, ಕೆಲವು ಅನಿರೀಕ್ಷಿತ ಅಪಾಯಗಳಿಗೂ ಕಾರಣವಾಗುತ್ತಿವೆ.

ಜಾರ್ಖಂಡ್ ನ ಗುಮ್ಲಾ ಕಾಡಿನಲ್ಲಿ ಮೂವರು PLFI ನಕ್ಸಲರ ಎನ್‌ಕೌಂಟರ್, ಶಸ್ತ್ರಾಸ್ತ್ರ ವಶಕ್ಕೆ

ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ PLFI ಸಂಘಟನೆಯ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿ

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಸಾರಥಿ: ಉಷಾ ಅಂಚನ್‌ಗೆ ಅಧ್ಯಕ್ಷ ಪಟ್ಟ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಕಾಸರಗೋಡಿನ ಖ್ಯಾತ ಯೂಟ್ಯೂಬರ್ “ಸಾಲು ಕಿಂಗ್” ಬಂಧನ

ಕಾಸರಗೋಡು ಮೂಲದ ಜನಪ್ರಿಯ ಯೂಟ್ಯೂಬರ್ ಒಬ್ಬನನ್ನು ಅಪ್ರಾಪ್ತ ಬಾಲಕಿಗೆ ವಿವಾಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ