ದಿನ ವಿಶೇಷ – ದಮನಕ ಚತುರ್ದಶಿ

Date:

spot_img

ದಮನಕ ಚತುರ್ದಶಿ

ಚೈತ್ರ ಮಾಸದ 14ನೆಯ ದಿವಸವನ್ನು ದಮನಕ ಚತುರ್ದಶಿ ಎಂದು ಆಚರಿಸುತ್ತಾರೆ. ದಮನಕ ಎಂದರೆ ವಿಷ್ಣುವಿನ ಹೆಸರು. ನಮ್ಮೊಳಗಿನ ಎಲ್ಲಾ ದೋಷವನ್ನು ನಾಶ ಮಾಡುವವ ಎನ್ನುವ ಅನುಸಂಧಾನದಲ್ಲಿ ಈ ಹೆಸರಿನಿಂದ ಭಗವಾನ್ ಮಹಾವಿಷ್ಣುವನ್ನು ಮಹಾರಾಷ್ಟ್ರ ಒರಿಸ್ಸಾ ಗುಜರಾತ್ ಇತ್ಯಾದಿ ರಾಜ್ಯಗಳಲ್ಲಿ ಈ ದಿವಸದ ಸಂಶಯಕಾಲದಲ್ಲಿ ವಿಶೇಷವಾಗಿ ಆರಾಧಿಸುತ್ತಾರೆ.

ಇನ್ನು ಕೆಲವು ಕಡೆ ಜಗನ್ಮಾತೆ ಹಿಂಗುಲಾಂಬಿಕೆಯನ್ನು ಕೂಡ ಈ ದಿವಸ ಅಗ್ನಿಯ ಮೂಲಕವಾಗಿ ಆರಾಧಿಸುವ ಪದ್ಧತಿ ಇದೆ. ಅಗ್ನಿ ವಸ್ತುಗಳನ್ನು ಸುಡುವಂತೆ, ನಮ್ಮೊಳಗಿನ ಬೇಡದ ವಿಚಾರಗಳನ್ನೆಲ್ಲ ಅಗ್ನಿ ಸುಟ್ಟು ಹಾಕಲಿ ಎನ್ನುವ ಉದ್ದೇಶವಷ್ಟೇ. ಅದೇನೇ ಇರಲಿ ಆರಾಧನೆ ಅಲ್ಲದೆ ಕೇವಲ ವಿಚಾರಧಾರೆಯಿಂದಲೂ ಭಗವಂತ ನಮ್ಮನ್ನು ಅನುಗ್ರಹಿಸುತ್ತಾನೆ ಆದ್ದರಿಂದ ನಮ್ಮಲ್ಲಿ ಅಷ್ಟಾಗಿ ಆಚರಣೆಯಲ್ಲಿಲ್ಲದ ಈ ವಿಚಾರವನ್ನು ತಿಳಿದುಕೊಂಡಾದರೂ ಭಗವಂತನ ಅನುಗ್ರಹದಿಂದ ನಾವು ಪಾಪ ವಿಮುಕ್ತರಾಗೋಣ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ