spot_img

ದಿನ ವಿಶೇಷ – ಇಂಗ್ಲಿಷ್ ದಿನ

Date:

ಇಂಗ್ಲಿಷ್ ದಿನ

ಪ್ರಪಂಚದ ಬಹುತೇಕ ಭಾಗವನ್ನು ಈ ಭಾಷೆ ಬಸವಾಗಿಸಿಕೊಂಡಿದೆ. ಅಷ್ಟರಮಟ್ಟಿಗೆ ಪ್ರಸಿದ್ಧವಾಗಿದೆ ಹಾಗೂ ಸಂವಹನನಕ್ಕೆ ಮಾಧ್ಯಮವಾಗಿದೆ. ಯಾವ ಭಾಷೆ ಬಾರದಿದ್ದರೂ ಕೂಡ ಇಂಗ್ಲಿಷ್ ಒಂದು ಭಾಷೆ ಬಂದರೆ ಸಾಕು ಎನ್ನುವ ತರ ಮಟ್ಟಿಗೆ ವ್ಯಾಪಿಸಿಕೊಂಡಿದೆ. ಈ ಪ್ರಸಿದ್ಧಿಗೆ ಹಾಗೂ ಈ ವ್ಯಾಪ್ತಿಗೆ ಆ ಭಾಷೆಗೆ ತಲೆದೂಗಲೇಬೇಕು. ಆ ನಿಟ್ಟಿನಲ್ಲಿ ಆ ಭಾಷೆಯ ಪ್ರಸಿದ್ಧ ಕಾದಂಬರಿ ಕಾರ ಹಾಗೂ ನಾಟಕಕಾರನಾಗಿ ಕರೆಯಿಸಿಕೊಂಡ ವಿಲಿಯಂ ಶೇಕ್ಸ್ಪಿಯರ್ ಹುಟ್ಟಿದ ದಿನ ಎನ್ನುವ ನಂಬಿಕೆಯಿಂದ ಈ ದಿನವನ್ನು ಇಂಗ್ಲಿಷ್ ದಿನವನ್ನಾಗಿ ಆಚರಿಸಬೇಕು ಎನ್ನುವ ಉದ್ದೇಶದಿಂದ ಮೀಸಲಾಗಿರಿಸಿದೆ.

ಇಂಗ್ಲಿಷ್ ಭಾಷೆಯನ್ನು ಸಾಹಿತ್ಯದ ಮೂಲಕ ಮೊಟ್ಟಮೊದಲ ಶ್ರೀಮಂತವನ್ನಾಗಿಸಿದ್ದು ವಿಲಿಯಂ ಶೇಕ್ಸ್ಪಿಯರ್. ಈತನ ಹುಟ್ಟಿನ ಬಗ್ಗೆ ಅಲ್ಲದೆ ಎಲ್ಲಾ ವಿಚಾರಗಳನ್ನು ಕೂಡ ನಿಖರವಾದ ಯಾವುದೇ ದಾಖಲೆಗಳಿಲ್ಲ. ಆದರೂ ಕೂಡ ಅನುಮಾನದ ಆಧಾರದಲ್ಲಿ ಈತನ ಜನ್ಮದಿನವನ್ನು ಇಂಗ್ಲಿಷ್ ದಿನದ ಮೂಲಕ ಆಚರಿಸುವುದಾಗಿ ವಿಶ್ವಸಂಸ್ಥೆ ತೀರ್ಮಾನಿಸಿದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹಿರಿಯಡ್ಕದ ಡಾ. ಶೋಭಿತಾ ಅವರಿಗೆ ‘ಕರ್ನಾಟಕ ಮಹಿಳಾ ರತ್ನ’ ಪ್ರಶಸ್ತಿ!

ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಸೇವೆಗಾಗಿ ಹಿರಿಯಡ್ಕದ ಸೌಮ್ಯ ಕ್ಲಿನಿಕ್ ನ ಡಾ. ಶೋಭಿತಾ ಅವರು ಈ ವರ್ಷ 'ಕರ್ನಾಟಕ ಮಹಿಳಾ ರತ್ನ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಹಿಂದೂ ವಿರೋಧಿ ಎನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ : ಕಿಶೋರ್ ಕುಮಾರ್ ಕುಂದಾಪುರ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಆಡಳಿತಾವಧಿಯ ಹಲವಾರು ವಿದ್ಯಮಾನಗಳು ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಭೇಟಿಯಾದ ರಾಕಿ ರೈ: ಮುತ್ತಪ್ಪ ರೈ ಪುತ್ರನ ರಾಜಕೀಯ ನಂಟು ?

ಅಂಡರ್‌ವಲ್ಡ್ ಹಿನ್ನೆಲೆ ಹೊಂದಿದ್ದ ಮಾಜಿ ಡಾನ್ ಮುತ್ತಪ್ಪ ರೈ ಅವರ ಹಿರಿಯ ಪುತ್ರ ರಾಕಿ ರೈ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಖಾಸಗಿ ಭೇಟಿಗೆ ಆಗಮಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ದಿನಕ್ಕೆ ಒಂದು ಲೋಟ ಹಾಲು: ಆರೋಗ್ಯಕ್ಕೆ ಹತ್ತಿರದ ಅಮೃತ!

ಅತ್ಯಮೂಲ್ಯ ಪೋಷಕಾಂಶಗಳಿಂದ ತುಂಬಿರುವ ಹಾಲು, ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಅಮೃತತುಲ್ಯ ಪಾನೀಯ.