spot_img

ದಿನ ವಿಶೇಷ – ಕಾರ್ಮಿಕ ದಿನ

Date:

spot_img

ಕಾರ್ಮಿಕ ದಿನ


1886 ರಲ್ಲಿ ಯುನೈಟೆಡ್ ಸ್ಟೇಟ್ಸ್ ನ ಅತ್ಯಂತ ಕೆಲಸದ ಒತ್ತಡದ ನಿಮಿತ್ತ ಕಾರ್ಮಿಕರು ಪ್ರತಿಭಟನೆಯನ್ನು ಮಾಡಿದರು. ಸರ್ಕಾರದ ಹಾಗೂ ದೊಡ್ಡ ದೊಡ್ಡ ವೈವಾಟು ಉದ್ಯಮಗಳ ವಿರುದ್ಧವಾಗಿ ನಡೆದ ಪ್ರತಿಭಟನೆ ಕೊನೆಗೆ ಮೇ ಒಂದರಂದು ಹಿಂಸಾತ್ಮಕವಾದ ರೂಪವನ್ನು ಪಡೆದುಕೊಂಡು ಸಾವಿರಾರು ಕಾರ್ಮಿಕರು ಸಾವನ್ನಪ್ಪಿದರು. ಈ ದುಃಖದ ನೆನಪಿಗಾಗಿ ಹಾಗೂ ಕಾರ್ಮಿಕರಿಗೆ ನ್ಯಾಯವನ್ನು ಒದಗಿಸುವ ಸಲುವಾಗಿ ಅಂತರಾಷ್ಟ್ರೀಯ ಸಮಾಜವಾದಿ ಪಕ್ಷ ಪ್ರಪಂಚದಾದ್ಯಂತ ಈ ದಿವಸವನ್ನು ಕಾರ್ಮಿಕರ ದಿನ ಎನ್ನುವುದಾಗಿ ಘೋಷಿಸಿತು.

1923ರಿಂದ ಭಾರತದಲ್ಲೂ ಈ ದಿವಸವನ್ನು ಆಚರಿಸಲು ಪ್ರಾರಂಭವಾಯಿತು. ಕಾರ್ಮಿಕರಿಗೆ ನ್ಯಾಯವನ್ನು ಒದಗಿಸುವ ಸಲುವಾಗಿ ಹಾಗೂ ಕಾರ್ಮಿಕರ ಸೇವೆಯ ಶ್ರದ್ಧೆಯ ಪ್ರತೀಕವಾಗಿ ಈ ದಿವಸ ಅವರಿಗೆ ರಜೆ ಘೋಷಿಸಲಾಯಿತು. ಇವತ್ತು ಶಾಲೆಯಿಂದ ಹಿಡಿದು ಎಲ್ಲಾ ಕಡೆಯೂ ಮೇ ಒಂದು ರಜಾದಿನವಾಗಿ ಗುರುತಿಸಲ್ಪಟ್ಟಿದೆ. ನಮ್ಮ ಎಲ್ಲಾ ಉದ್ಯಮಗಳ ಯಶಸ್ಸಿಗೂ ಕಾರ್ಮಿಕರ ಶ್ರಮ ಹಾಗೂ ಶ್ರದ್ಧೆ ಅತ್ಯಂತ ಪ್ರಧಾನವಾದದ್ದು. ಆದ್ದರಿಂದ ಅವರಿಗೆ ಗೌರವ ಕೊಡಬೇಕಾದದ್ದು ಮಾನವೀಯತೆಯ ಪ್ರಥಮ ಹೆಜ್ಜೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಹೆರಿಗೆ ನಂತರ ಕೂದಲು ಉದುರುವ ಸಮಸ್ಯೆ ಇದೆಯೇ? ಆತಂಕ ಬೇಡ, ಸಮಸ್ಯೆಗೆ ಪರಿಹಾರ ಇಲ್ಲಿದೆ!

ಹೆರಿಗೆಯ ನಂತರ ಅನೇಕ ಮಹಿಳೆಯರು ಇದ್ದಕ್ಕಿದ್ದಂತೆ ಹೆಚ್ಚಾಗಿ ಕೂದಲು ಉದುರುತ್ತಿರುವುದನ್ನು ಗಮನಿಸಿ ಭಯ ಪಡುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಸಮಸ್ಯೆ ತಾತ್ಕಾಲಿಕವಾಗಿದ್ದು, ಸರಿಯಾದ ಆಹಾರ ಮತ್ತು ಆರೈಕೆಯಿಂದ ಇದನ್ನು ಸುಧಾರಿಸಬಹುದು.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 5 ಭಾರತದಲ್ಲಿ ಬಿಡುಗಡೆ

ದೇಶದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್, ಭಾರತೀಯ ವೃತ್ತಿಪರರು ಮತ್ತು ಕೈಗಾರಿಕೆಗಳ ಅಗತ್ಯಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಗ್ಯಾಲಕ್ಸಿ ಟ್ಯಾಬ್ ಆಕ್ಟಿವ್ 5 ಎಂಟರ್‌ಪ್ರೈಸ್ ಎಡಿಷನ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ.

ಭಿನ್ನ ಕೆನೆಪದರ ನೀತಿಯಿಂದ ರಾಜ್ಯದ ವಿಧ್ಯಾರ್ಥಿಗಳಿಗೆ ಅನ್ಯಾಯ : ಶೂನ್ಯ ವೇಳೆಯಲ್ಲಿ ಗಮನ ಸೆಳೆದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ

ಭಿನ್ನ ಕೆನೆಪದರ ನೀತಿಯಿಂದ ರಾಜ್ಯದ ವಿಧ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಗಮನ ಸೆಳೆದಿದ್ದಾರೆ.

ಧರ್ಮಸ್ಥಳ ಬಗ್ಗೆ ಆಗಲಿ, ಧರ್ಮಾಧಿಕಾರಿಯವರ ವಿರುದ್ಧ ಆಗಲಿ ಯಾರೂ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.