ದಿನ ವಿಶೇಷ – ರಾಷ್ಟ್ರೀಯ ಭೂ ದಿನ

Date:

spot_img

ರಾಷ್ಟ್ರೀಯ ಭೂ ದಿನ

ಭೂಮಿಯನ್ನು ಪ್ರೀತಿಸದೆ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಭೂಮಿಯನ್ನು ಹಾಗೂ ಪರಿಸರವನ್ನು ಪ್ರೀತಿಸಬೇಕು ಎನ್ನುವ ಉದ್ದೇಶದಿಂದ ಪಾಶ್ಚಾತ್ಯರು ಈ ದಿನವನ್ನು ಭೂಮಿಯ ನೆನಪಿನಲ್ಲಿ ಸೀಮಿತವಾಗಿಸಿದ್ದಾರೆ. ನಮ್ಮ ಸ್ವಾರ್ಥಕ್ಕಾಗಿ ಭೂಮಿಯನ್ನು ಉಪಯೋಗಿಸಿಕೊಳ್ಳುವಾಗ ಹಾಗೂ ವಿಪರೀತ ವಾಯು ಮಾಲಿನ್ಯಗಳನ್ನು ಉಂಟು ಮಾಡುವಾಗ ಬಹಳ ಜಾಗೃತೆ ಅಗತ್ಯ ಹಾಗೂ ಇದರ ದೊಡ್ಡ ನಷ್ಟವನ್ನು ಅನುಭವಿಸುವುದು ಮುಂದೇ ನಾವೇ ಎನ್ನುವ ಸಂದೇಶವನ್ನು ಸಾರುವುದಕ್ಕಾಗಿ ಈ ದಿನವನ್ನು 1970ರಲ್ಲಿ ವಿಶ್ವದ ಬಹುತೇಕ ರಾಷ್ಟ್ರಗಳು ತೀರ್ಮಾನಿಸಿದೆ. ಇವತ್ತಿಗೆ 193 ದೇಶಗಳು ಈ ದಿವಸವನ್ನು ಈ ರೀತಿಯಾಗಿ ಆಚರಿಸುತ್ತವೆ.

ಆದರೆ ಭಾರತೀಯರು ಸಾವಿರಾರು ವರ್ಷಗಳಿಂದಲೂ ತಾಯಿಯ ಅನಂತರದಲ್ಲಿ ಭೂಮಿಯನ್ನು ತಾಯಿಯ ಹಾಗೆ ಕಂಡವರು. ಅದಕ್ಕೆ ತಾನೇ ನಮಗೆ ಭಾರತ ಒಂದು ಭೂಮಿಯ ತುಂಡಲ್ಲ. ನಮ್ಮ ತಾಯಿ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ