ದಿನ ವಿಶೇಷ – ರವೀಂದ್ರನಾಥ ಟ್ಯಾಗೋರ್

Date:

spot_img

ರವೀಂದ್ರನಾಥ ಟ್ಯಾಗೋರ್

1861 ಮೇ 7ರಂದು ಕಲ್ಕತ್ತಾದ ಪಿರಾಲಿ ಎಂಬ ಬ್ರಾಹ್ಮಣ ಕುಟುಂಬವೊಂದರಲ್ಲಿ ದೇವೇಂದ್ರ ಹಾಗೂ ಶಾರದಾ ಎನ್ನುವ ದಂಪತಿಗಳಿಂದ ಈ ಮಹಾ ಕವಿಯ ಜನನವಾಯಿತು.ಅವರು ಬಂಗಾಳಿ ಮಹಾ ವಿದ್ವಾಂಸ. ಕವಿಗಳಾಗಿ, ಕಾದಂಬರಿಕಾರರಾಗಿ, ಸಂಗೀತಕಾರರಾಗಿ ಮತ್ತು ನಾಟಕ ರಚಿಸುವ ಮೂಲಕ ಅವರು ೧೯ನೇ ಶತಮಾನದ ಕೊನೆಯಲ್ಲಿ ಮತ್ತು ೨೦ನೇ ಶತಮಾನದ ಆರಂಭದಲ್ಲಿ ಬಂಗಾಳಿ ಸಾಹಿತ್ಯ ಮತ್ತು ಸಂಗೀತಕ್ಕೆ ಹೊಸ ರೂಪ ಕೊಟ್ಟರು. ಅವರು ರಚಿಸಿದ ಸೂಕ್ಷ್ಮ ಸಂವೇದನೆಯ, ನವನವೀನವೂ ಮತ್ತು ಸುಂದರವೂ ಆದ ಪದ್ಯಗುಚ್ಛವಾದ “ಗೀತಾಂಜಲಿ” ಕಾವ್ಯಕ್ಕೆ ೧೯೧೩ರ ನೊಬೆಲ್ ಸಾಹಿತ್ಯ ಪ್ರಶಸ್ತಿದಕ್ಕಿತು.

ಈ ಮೂಲಕ ಅವರು ನೊಬೆಲ್ ಪ್ರಶಸ್ತಿ ಪುರಸ್ಕೃತರಾದ ಏಷ್ಯಾದ ಮೊದಲಿಗರು ಎಂಬ ಗೌರವಕ್ಕೆ ಪಾತ್ರರಾದರು. ಇವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿಯೂ ಕೂಡ ಗುರುತಿಸಿಕೊಂಡಿದ್ದರು. ಬ್ರಿಟಿಷರನ್ನು ನೇರವಾಗಿ ಖಂಡಿಸುತ್ತಿದ್ದರು. ಹಾಗೂ ಹಿಂದುಗಳ ಜಾತಿ ಪದ್ಧತಿಯನ್ನು ವಿರೋಧಿಸುತ್ತಿದ್ದರು. ದೇವಸ್ಥಾನದ ಪ್ರವೇಶದ ಬಗ್ಗೆ ಹಲವಾರು ಹೋರಾಟಗಳನ್ನು ಮಾಡಿದ್ದರು. ಇವರ ಕಾಲದಲ್ಲಿ ಇವರ ಹೋರಾಟದಿಂದಲೇ ಗುರುವಾಯುರು ದೇವಸ್ಥಾನಕ್ಕೆ ದಲಿತರ ಪ್ರವೇಶವಾದದ್ದು. ಭಾರತಕ್ಕೆ ರಾಷ್ಟ್ರಗೀತೆಯನ್ನು ಸಮರ್ಪಿಸುವ ಮೂಲಕ ಭಾರತದ ಇತಿಹಾಸದಲ್ಲಿ ಅಜಾರಾಮರರಾಗಿದ್ದಾರೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಕ್ರಮ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ರಾಹುಲ್ ಗಾಂಧಿಗೆ ಗಾಯ

ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ. ರಾಹುಲ್ ಗಾಂಧಿಗೆ ಗಾಯ, ಹಲವು ನಾಯಕರ ವಶ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮಿತಾಬ್ ಬಚ್ಚನ್ ಆರೋಗ್ಯ ಕುರಿತ ವದಂತಿಗಳಿಗೆ ತೆರೆ! ಬಿಗ್ ಬಿ ಸ್ಪಷ್ಟನೆ

ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಕುರಿತು ಹಬ್ಬಿದ್ದ ಶಸ್ತ್ರಚಿಕಿತ್ಸೆಯ ವದಂತಿಗಳಿಗೆ ನಟ ಸ್ವತಃ ತೆರೆ ಎಳೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಅರ್ಜಿ ಇತ್ಯರ್ಥಪಡಿಸಿದ ಹೈಕೋರ್ಟ್

ಧರ್ಮಸ್ಥಳ ಸಾಮೂಹಿಕ ಶವಸಂಸ್ಕಾರ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ