spot_img

ದಿನ ವಿಶೇಷ – ಕಡಲ ದಿನ

Date:

spot_img

1919 ಏಪ್ರಿಲ್ 5ರಂದು ಭಾರತದ ಆದಿಪಥ್ಯಕ್ಕೆ ಒಳಪಟ್ಟ ಹಡಗು ಭಾರತದ ಮುಂಬೈಯಿಂದ ಸಮುದ್ರ ಮಾರ್ಗವಾಗಿ ಲಂಡನ್ ಕಡೆಗೆ ಹೊರಡಿತು. ಅತ್ಯಂತ ದೊಡ್ಡ ಗುರಿಯನ್ನು ಉದ್ದೇಶವಾಗಿತ್ತು ಹೋರಾಟ ಮೊದಲ ದಿನ. ಭಾರತಕ್ಕೆ ಹೆಮ್ಮೆಯ ವಿಚಾರವಾಗಿದೆ. ಆದ್ದರಿಂದ ಈ ದಿನವನ್ನು ಕಡಲ ದಿನ ಎಂದು ಘೋಷಿಸಿದರು. ಸರಿಯಾಗಿ ನೋಡಿದರೆ ಭಾರತಕ್ಕೆ ಇದೇನು ದೊಡ್ಡ ವಿಚಾರವಾಗಿರಲಿಲ್ಲ ಶಿವಾಜಿಯ ಕಾಲದಲ್ಲಿ ಹಡಗು ಹಾಗು ಬಂದರು ವಿಚಾರದಲ್ಲಿ ಭಾರತ ಬಹಳಷ್ಟು ಮುಂದುವರಿದಿತ್ತು

ಇದಕ್ಕಿಂತಲೂ ಹಿಂದೆ ಹೋದರೆ ದ್ವಾಪರದ ಶ್ರೀ ಕೃಷ್ಣನ ಕಾಲದಲ್ಲಿಯೇ ದ್ವಾರಕೆಯಲ್ಲಿ ಕೃಷ್ಣ ಹಾಗೂ ಯಾದವರ ಆರ್ಥಿಕ ವಿಚಾರದಲ್ಲಿ ಬಂದರು ಪ್ರಮುಖ ಪಾತ್ರ ವಹಿಸಿತ್ತು. ಆದರೂ ಕೂಡ ಪರಕೀಯರ ಆಕ್ರಮಣಕ್ಕೆ ತುತ್ತಾಗಿ ಭಾರತದ ಅದೆಷ್ಟು ಸಂಪತ್ತುಗಳು ಹಾಗೂ ವ್ಯವಹಾರಗಳು ಕಡಿದುಕೊಂಡ ಪರಿಣಾಮವಾಗಿ ಇತ್ತೀಚೆಗೆ ಈ ಸಾಧನೆ ಸಾಧಿಸಲು ಸಾಧ್ಯವಾದದ್ದು.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗೂಗಲ್ ಮ್ಯಾಪ್​ನ ತಪ್ಪು ನಿರ್ದೇಶನ: ಮುಂಬೈನ ಕಂದಕಕ್ಕೆ ಜಾರಿದ ಕಾರು

ತಂತ್ರಜ್ಞಾನದ ಮುಂದುವರಿದ ಬೆಳವಣಿಗೆಗಳು ಜೀವನವನ್ನು ಸರಳಗೊಳಿಸಿರುವ ಜೊತೆಗೆ, ಕೆಲವು ಅನಿರೀಕ್ಷಿತ ಅಪಾಯಗಳಿಗೂ ಕಾರಣವಾಗುತ್ತಿವೆ.

ಜಾರ್ಖಂಡ್ ನ ಗುಮ್ಲಾ ಕಾಡಿನಲ್ಲಿ ಮೂವರು PLFI ನಕ್ಸಲರ ಎನ್‌ಕೌಂಟರ್, ಶಸ್ತ್ರಾಸ್ತ್ರ ವಶಕ್ಕೆ

ಖಚಿತ ಮಾಹಿತಿ ಮೇರೆಗೆ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ನಡೆಸಿದ ಭೀಕರ ಕಾರ್ಯಾಚರಣೆಯಲ್ಲಿ PLFI ಸಂಘಟನೆಯ ಮೂವರು ನಕ್ಸಲರನ್ನು ಹತ್ಯೆ ಮಾಡುವಲ್ಲಿ ಯಶಸ್ವಿ

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಸಾರಥಿ: ಉಷಾ ಅಂಚನ್‌ಗೆ ಅಧ್ಯಕ್ಷ ಪಟ್ಟ

ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಕಾಸರಗೋಡಿನ ಖ್ಯಾತ ಯೂಟ್ಯೂಬರ್ “ಸಾಲು ಕಿಂಗ್” ಬಂಧನ

ಕಾಸರಗೋಡು ಮೂಲದ ಜನಪ್ರಿಯ ಯೂಟ್ಯೂಬರ್ ಒಬ್ಬನನ್ನು ಅಪ್ರಾಪ್ತ ಬಾಲಕಿಗೆ ವಿವಾಹದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೋಝಿಕ್ಕೋಡ್‌ನ ಕೊಯಿಲಾಂಡಿ ಪೊಲೀಸರು ಬಂಧಿಸಿದ್ದಾರೆ