ದಿನ ವಿಶೇಷ – ಕಡಲ ದಿನ

Date:

spot_img

1919 ಏಪ್ರಿಲ್ 5ರಂದು ಭಾರತದ ಆದಿಪಥ್ಯಕ್ಕೆ ಒಳಪಟ್ಟ ಹಡಗು ಭಾರತದ ಮುಂಬೈಯಿಂದ ಸಮುದ್ರ ಮಾರ್ಗವಾಗಿ ಲಂಡನ್ ಕಡೆಗೆ ಹೊರಡಿತು. ಅತ್ಯಂತ ದೊಡ್ಡ ಗುರಿಯನ್ನು ಉದ್ದೇಶವಾಗಿತ್ತು ಹೋರಾಟ ಮೊದಲ ದಿನ. ಭಾರತಕ್ಕೆ ಹೆಮ್ಮೆಯ ವಿಚಾರವಾಗಿದೆ. ಆದ್ದರಿಂದ ಈ ದಿನವನ್ನು ಕಡಲ ದಿನ ಎಂದು ಘೋಷಿಸಿದರು. ಸರಿಯಾಗಿ ನೋಡಿದರೆ ಭಾರತಕ್ಕೆ ಇದೇನು ದೊಡ್ಡ ವಿಚಾರವಾಗಿರಲಿಲ್ಲ ಶಿವಾಜಿಯ ಕಾಲದಲ್ಲಿ ಹಡಗು ಹಾಗು ಬಂದರು ವಿಚಾರದಲ್ಲಿ ಭಾರತ ಬಹಳಷ್ಟು ಮುಂದುವರಿದಿತ್ತು

ಇದಕ್ಕಿಂತಲೂ ಹಿಂದೆ ಹೋದರೆ ದ್ವಾಪರದ ಶ್ರೀ ಕೃಷ್ಣನ ಕಾಲದಲ್ಲಿಯೇ ದ್ವಾರಕೆಯಲ್ಲಿ ಕೃಷ್ಣ ಹಾಗೂ ಯಾದವರ ಆರ್ಥಿಕ ವಿಚಾರದಲ್ಲಿ ಬಂದರು ಪ್ರಮುಖ ಪಾತ್ರ ವಹಿಸಿತ್ತು. ಆದರೂ ಕೂಡ ಪರಕೀಯರ ಆಕ್ರಮಣಕ್ಕೆ ತುತ್ತಾಗಿ ಭಾರತದ ಅದೆಷ್ಟು ಸಂಪತ್ತುಗಳು ಹಾಗೂ ವ್ಯವಹಾರಗಳು ಕಡಿದುಕೊಂಡ ಪರಿಣಾಮವಾಗಿ ಇತ್ತೀಚೆಗೆ ಈ ಸಾಧನೆ ಸಾಧಿಸಲು ಸಾಧ್ಯವಾದದ್ದು.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ