spot_img

ದಿನ ವಿಶೇಷ – ಶನಿ ಅಮಾವಾಸ್ಯೆ

Date:

ಅಮಾವಾಸ್ಯೆ ಹಿಂದುಗಳಲ್ಲಿ ಪಿತೃಗಳ ಅನುಗ್ರಹಕ್ಕೆ ಕಾರಣವಾದ ದಿನವಾಗಿದೆ. ಅದರಲ್ಲೂ ನಮ್ಮ ಗ್ರಹಚಾರಗಳನ್ನು ದೂರ ಮಾಡಿಕೊಂಡು ಬನ್ನಿ ಎಂದು ಮಾಡುವ ಸತ್ಕರ್ಮಗಳು ಬಹಳ ಪ್ರಾಧಾನ್ಯತೆಯನ್ನು ಕೊಡುತ್ತದೆ. ಆದ್ದರಿಂದ ಪ್ರತಿ ಅಮಾವಾಸ್ಯೆ ಕೂಡ ಅದರದ್ದೆ ಆದ ವಿಶೇಷತೆಗಳನ್ನು ಹೊಂದಿದೆ. ಇವತ್ತು ಶನಿವಾರ ಅಮಾವಾಸ್ಯೆ ಬಂದ ಕಾರಣ ಶನಿ ಅಮಾವಾಸ್ಯೆ ಎಂದು ಕರೆಯಿಸಿಕೊಳ್ಳುತ್ತದೆ.

ಶನಿವಾರ ಸೋಮವಾರ ಹಾಗೂ ಮಂಗಳವಾರ ಮೂರು ದಿವಸ ಬರುವ ಅಮಾವಾಸ್ಯೆ ಬಹಳ ವಿಶೇಷವಾಗಿದ್ದು ಈ ದಿವಸ ನಾವು ದೇವರ ದರ್ಶನವನ್ನು ಮಾಡುವುದು ದೇವತಾ ಆರಾಧನೆಯನ್ನು ಮಾಡುವುದು ಬಹಳ ಫಲಕಾರಿಯಾಗಬಲ್ಲದು ಹಾಗೂ ಪಾಪನಾಶಕವಾಗಿದೆ. ಅದರಲ್ಲೂ ಶನೈಶ್ಚರ ಮಂದಿರದಲ್ಲಿ ಈ ದಿವಸ ಬಹಳ ವಿಶೇಷವಾಗಿ ಆರಾಧನೆಗಳು ನಡೆಯುತ್ತದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಮಹಾರಾಜ ಕರ್ಣಿ ಸಿಂಗ್

ಬಿಕನೆರ್ ನ ರಾಜ ವಂಶಸ್ಥ ಮಹಾರಾಜ ಸಾಧುಲ್ ಸಿಂಗ್ ದಂಪತಿಗಳಿಗೆ 1924 ಎಪ್ರಿಲ್ 21ರಂದು ಕರ್ನಿ ಸಿಂಗ್ ಜನಿಸಿದರು.

ಬೇಸಿಗೆಯಲ್ಲಿ ವಾಲ್ನಟ್ ಸೇವಿಸುವುದರ ಪ್ರಯೋಜನಗಳು!

ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ನೀರಿನಾಂಶದಿಂದ ಕೂಡಿದ ಹಣ್ಣುಗಳು ಮತ್ತು ತರಕಾರಿಗಳಷ್ಟೇ ಪ್ರಾಮುಖ್ಯತೆ ಡ್ರೈ ಫ್ರೂಟ್ಸ್‌ಗೂ ಇದೆ

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ನಿಷೇಧ: ವಿದ್ಯಾರ್ಥಿಗಳಿಗೆ ಅವಮಾನ, ನ್ಯಾಯಾಲಯದ ಮುಂದೆ ಪ್ರಕರಣ

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ಯಜ್ಞೋಪವೀತ (ಜನಿವಾರ) ಧರಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ ಪ್ರಕರಣಗಳು ರಾಜ್ಯವ್ಯಾಪಿ ವಿವಾದವಾಗಿ ಪರಿಣಮಿಸಿದೆ.

ಸುಪ್ರೀಂಕೋರ್ಟ್ ಕಾನೂನು ರಚಿಸಿದರೆ ಸಂಸತ್ತಿನ ಅಗತ್ಯವೇನು? – ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ವಿವಾದಾತ್ಮಕ ಹೇಳಿಕೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಸುಪ್ರೀಂಕೋರ್ಟ್ ಕಾನೂನು ರಚನೆಯಲ್ಲಿ ಹೆಚ್ಚು ಹಸ್ತಕ್ಷೇಪ ಮಾಡಿದರೆ ಸಂಸತ್ತನ್ನು ಮುಚ್ಚಿಬಿಡಬೇಕು ಎಂದು ವಾದಿಸಿದ್ದಾರೆ