ದಿನ ವಿಶೇಷ – ಶನಿ ಅಮಾವಾಸ್ಯೆ

Date:

spot_img

ಅಮಾವಾಸ್ಯೆ ಹಿಂದುಗಳಲ್ಲಿ ಪಿತೃಗಳ ಅನುಗ್ರಹಕ್ಕೆ ಕಾರಣವಾದ ದಿನವಾಗಿದೆ. ಅದರಲ್ಲೂ ನಮ್ಮ ಗ್ರಹಚಾರಗಳನ್ನು ದೂರ ಮಾಡಿಕೊಂಡು ಬನ್ನಿ ಎಂದು ಮಾಡುವ ಸತ್ಕರ್ಮಗಳು ಬಹಳ ಪ್ರಾಧಾನ್ಯತೆಯನ್ನು ಕೊಡುತ್ತದೆ. ಆದ್ದರಿಂದ ಪ್ರತಿ ಅಮಾವಾಸ್ಯೆ ಕೂಡ ಅದರದ್ದೆ ಆದ ವಿಶೇಷತೆಗಳನ್ನು ಹೊಂದಿದೆ. ಇವತ್ತು ಶನಿವಾರ ಅಮಾವಾಸ್ಯೆ ಬಂದ ಕಾರಣ ಶನಿ ಅಮಾವಾಸ್ಯೆ ಎಂದು ಕರೆಯಿಸಿಕೊಳ್ಳುತ್ತದೆ.

ಶನಿವಾರ ಸೋಮವಾರ ಹಾಗೂ ಮಂಗಳವಾರ ಮೂರು ದಿವಸ ಬರುವ ಅಮಾವಾಸ್ಯೆ ಬಹಳ ವಿಶೇಷವಾಗಿದ್ದು ಈ ದಿವಸ ನಾವು ದೇವರ ದರ್ಶನವನ್ನು ಮಾಡುವುದು ದೇವತಾ ಆರಾಧನೆಯನ್ನು ಮಾಡುವುದು ಬಹಳ ಫಲಕಾರಿಯಾಗಬಲ್ಲದು ಹಾಗೂ ಪಾಪನಾಶಕವಾಗಿದೆ. ಅದರಲ್ಲೂ ಶನೈಶ್ಚರ ಮಂದಿರದಲ್ಲಿ ಈ ದಿವಸ ಬಹಳ ವಿಶೇಷವಾಗಿ ಆರಾಧನೆಗಳು ನಡೆಯುತ್ತದೆ.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರೆಡ್ಮಿ ಪ್ರಿಯರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಹೊಸ ‘ರೆಡ್ಮಿ ಟರ್ಬೊ 5’

ಭಾರತದಲ್ಲಿ ರೆಡ್ಮಿ ಟರ್ಬೊ 5 ಬಿಡುಗಡೆ ದಿನಾಂಕ ಸೋರಿಕೆ! ಜೂನ್ 16 ರಂದು ಅನಾವರಣಗೊಳ್ಳಲಿರುವ ಹೊಸ ಸ್ಮಾರ್ಟ್‌ಫೋನ್‌ನ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನ

ಜೂನ್ 4 ರಂದು ಆಚರಿಸಲಾಗುವ ಆಕ್ರಮಣಶೀಲತೆಗೆ ಒಳಗಾದ ಮುಗ್ಧ ಮಕ್ಕಳ ಅಂತರರಾಷ್ಟ್ರೀಯ ದಿನದ ಮಹತ್ವ, ಇತಿಹಾಸ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತಾದ ಮಾಹಿತಿ.

ಹಲಸಿನ ಹಣ್ಣು ತಿಂದ ಮೇಲೆ ಬೀಜ ಬಿಸಾಡ್ತೀರಾ? ತಡಿರಿ… ಅದರಲ್ಲಿದೆ ‘ಬಾದಾಮಿ’ಗಿಂತಲೂ ಹೆಚ್ಚಿನ ಶಕ್ತಿ

ಹಲಸಿನ ಹಣ್ಣಿನ ಬೀಜಗಳನ್ನು ಬಿಸಾಡುವ ಮುನ್ನ ಈ ಲೇಖನ ಓದಿ. ಇದರಲ್ಲಿರುವ ಪೋಷಕಾಂಶಗಳು ಮತ್ತು ಆರೋಗ್ಯದ ಲಾಭಗಳ ವಿವರ ಇಲ್ಲಿದೆ.

ಪೆರ್ಣಂಕಿಲ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿ ನಿಧನ

ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕ ಸುರೇಶ್ ತಂತ್ರಿಯವರು ದೈವಾಧೀನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ