spot_img

ದಿನ ವಿಶೇಷ – ವಿಶ್ವ ಆರೋಗ್ಯ ದಿನ

Date:

spot_img

ವಿಶ್ವ ಆರೋಗ್ಯ ದಿನ

ಎಷ್ಟೇ ಸಂಪತ್ತಿದ್ದರು ಕೂಡ ಆರೋಗ್ಯ ಇಲ್ಲದಿದ್ದರೆ ಆ ಸಂಪತ್ತಿಗೆ ಮಹತ್ವವೇ ಇಲ್ಲ. ಅಷ್ಟೇ ಅಲ್ಲದೆ ಆರೋಗ್ಯಕ್ಕಾಗಿ ಆ ಸಂಪತ್ತು ನೀರಿನ ಹಾಗೆ ಖರ್ಚಾಗಬಹುದು. ಆರೋಗ್ಯಕ್ಕೆ ಇರುವಷ್ಟು ಮಹತ್ವ ಮತ್ಯಾವುದಕ್ಕೂ ಇಲ್ಲ. ಬಹಳ ಆಶ್ಚರ್ಯವೆನಿಸಬಹುದು ಯಾವುದೇ ಜಾಗ್ರತೆ ಇಲ್ಲದ ಮಣ್ಣಿನಲ್ಲಿ ಬಿದ್ದು ಹೊರಳಾಡುವ ಮಕ್ಕಳು ಆರೋಗ್ಯವಂತರಾಗಿರುತ್ತಾರೆ. ಅದೇ ಎಸ್ ಸಿ ಕೋಣೆಯ ಒಳಗೆ ಬಹಳಷ್ಟು ಜಾಗ್ರತೆಯಾಗಿ ಕಾಪಾಡುವ ಮಕ್ಕಳು ಅನಾರೋಗ್ಯವಂತರಾಗಿರುತ್ತಾರೆ.

ಮಕ್ಕಳಿಗೆ ಮಾತ್ರ ಇದು ಅನ್ಭಯವಾಗುವುದಲ್ಲ ಎಲ್ಲಾ ಮನುಷ್ಯರಿಗೂ ಕೂಡ ಇದು ಅನ್ವಯವಾಗುತ್ತದೆ. ಇದಕ್ಕೆ ಭಾರತದ ದಾರ್ಶನಿಕರ ಉತ್ತರ ಜನ್ಮಾಂತರದ ಕರ್ಮ ಫಲ. ಯಾವುದನ್ನು ನಾವು ಅನುಭವಿಸಬೇಕು ಅದು ಅನುಭವಿಸಿಯೇ ತೀರಬೇಕು. ಆದ್ದರಿಂದ ಆರೋಗ್ಯಕ್ಕಾಗಿ ನಾವು ಈಗ ಪ್ರಯತ್ನಿಸುವುದಿಲ್ಲ ಜನ್ಮಂತರದ ಪ್ರಯತ್ನ. ಅದು ಸತ್ಕರ್ಮದಿಂದ ಸಾಧ್ಯ. ವಿಶ್ವ ಆರೋಗ್ಯದ ದಿನ ನಾವು ಈ ಚಿಂತನೆಯನ್ನು ನಡೆಸಬೇಕು.

ಬರಹ: ಸಂತೋಷ್ ಕುಮಾರ್ ಭಟ್, ಮುದ್ರಾಡಿ

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೆಲದ ಮೇಲೆ ಕುಳಿತು ಊಟ ಮಾಡುವುದರ ಅದ್ಭುತ ಪ್ರಯೋಜನಗಳು

ಇತ್ತೀಚಿನ ಜೀವನಶೈಲಿ ಬದಲಾವಣೆಗಳ ನಡುವೆ, ಹಿಂದಿನ ಉತ್ತಮ ಅಭ್ಯಾಸಗಳು ಮರೆಯಾಗುತ್ತಿವೆ. ಕೆಲ ವರ್ಷಗಳ ಹಿಂದೆ ಕುಟುಂಬದವರೆಲ್ಲಾ ಒಟ್ಟಿಗೆ ನೆಲದ ಮೇಲೆ ಕುಳಿತು ಊಟ ಮಾಡುತ್ತಿದ್ದ ದೃಶ್ಯ ಈಗ ವಿರಳ.

ಕೆಜಿಎಫ್ ಬಾಬು ಮನೆಗೆ R.T.O ದಾಳಿ: ಐಷಾರಾಮಿ ಕಾರುಗಳ ತೆರಿಗೆ ಪರಿಶೀಲನೆ!

ರಾಜಕೀಯ ಮುಖಂಡ ಕೆಜಿಎಫ್ ಬಾಬು ಅವರ ಮನೆಗೆ ಇಂದು ಬೆಳ್ಳಂಬೆಳಗ್ಗೆ ಆರ್ಟಿಓ ಅಧಿಕಾರಿಗಳು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಐಷಾರಾಮಿ ಕಾರುಗಳ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲು ಈ ದಾಳಿ ನಡೆಸಲಾಗಿದೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಉಡುಪಿ ಯೋಜನಾ ಕಚೇರಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪರಿಸರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅತ್ರಾಡಿಯಲ್ಲಿ ಗಿಡನಾಟಿ ಮತ್ತು ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ .ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಣಿಪಾಲ ವಲಯ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ರಾಡಿ ಇವರ ಸಹಯೋಗದೊಂದಿಗೆ ಗಿಡ ನಾಟಿ ಹಾಗೂ ಪರಿಸರ ಮಾಹಿತಿ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ ನಡೆಯಿತು.